ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ.
24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್.
ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ. ಅದರ ಜೊತೆಜೊತೆಗೆ ರಾಜಕೀಯಕ್ಕೂ ಕಾಲಿಟ್ಟಿರೋದು ವಿಶೇಷ. 2015ರಲ್ಲಿ ಶಹನಾಜ್ ಳ ಅಜ್ಜ ಕೂಡ ಸರ್ಪಂಚ್ ಆಗಿ ಆಯ್ಕೆಯಾಗಿದ್ದರು. ಆದ್ರೆ ಶಿಕ್ಷಣ ಪ್ರಮಾಣಪತ್ರ ತಿದ್ದಿದ ಆರೋಪದ ಮೇಲೆ ಹುದ್ದೆ ಕಳೆದುಕೊಂಡಿದ್ದರು. ಇದೀಗ ಶಹನಾಜ್ ಮೇಲೆ ಗ್ರಾಮಸ್ಥರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…
ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…