News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
Health, ಆರೋಗ್ಯ, ಉಪಯುಕ್ತ ಮಾಹಿತಿ

ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

71

ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು.

ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ ದೇಶಗಳಿಗೂ ಪ್ರಸರಣ ಹೊಂದಿದೆ. ಭಾರತದಲ್ಲಿ ಸುಮಾರು ೦.೨೮ ದಶ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ೨.೯ ದಶ ಲಕ್ಷ ಟನ್ ಸೇಬನ್ನು ಉತ್ಪಾದಿಸಲಾಗುತ್ತದೆ. ದೇಶದಲ್ಲಿ ಹಣ್ಣಿನ ಉತ್ಪಾದನೆಗೆ ಒಳ ಪಟ್ಟಿರುವ ಒಟ್ಟು ಕ್ಷೇತ್ರದ ೬.೧ರಷ್ಟು ಪ್ರದೇಶದಲ್ಲಿ ಸೇಬನ್ನು ಬೆಳೆಯಲಾಗುತ್ತದೆ.

ಇದರ ಬೆಳವಣಿಗೆಗೆ 4-21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಅತಿ ಸೂಕ್ತ. ಅಲ್ಲದೆ ಸುಮಾರು 100-125 ಸೆ.ಮೀ.ನಷ್ಟು ಮಳೆ ಬೇಕಾಗುತ್ತದೆ.ಮೋಡ ಮುಸುಕಿದ,ಕಡಿಮೆ ಉಷ್ಣಾಂಶದ,ಆರ್ದ್ರ ವಲಯಗಾಲ್ಲಿ ಚೆನ್ನಾಗಿ ಸೇಬು ಬೆಳೆಯುತ್ತದೆ. ಹಂಚಿಕೆ ಮತ್ತು ಉತ್ಪಾದನೆ: ಭಾರತದಲ್ಲಿ ಸೇಬಿನ ಬೇಸಾಯವು ಕೆಲವೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿದೆ. ಜಮ್ಮು ಮತ್ತು ಕಾಶ್ಮೀರ,ಹಿಮಾಚಲ ಪ್ರದೇಶ,ಉತ್ತರಾಖಂಡ,ಪಂಜಾಬ್,ಅರುಣಾಚಲ ಪ್ರದೇಶ,ನಾಗಾಲ್ಯಾಂಡ್,ಮೇಘಾಲಯ ಮತ್ತು ಮಣಿಪುರಗಳಲ್ಲಿ ಸೇಬಿನ ಬೇಸಾಯವು ಹಂಚಿಕೆಯಾಗಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈಶಾನ್ಯದ ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಉನ್ನತ ಪ್ರದೇಶದಲ್ಲಿ ಸೇಬಿನ ಬೇಸಾಯವನ್ನು ಅಭಿವೃದ್ಧಿಪಡಿಸಲಾಗಿದೆ.

ಸೇಬು ನಮ್ಮ ದೈನ೦ದಿನ ಅವಶ್ಯಕತೆಯ ಖನಿಜಾ೦ಶಗಳು, ವಿಟಮಿನ್‌ಗಳು, ಹಾಗೂ ಪ್ರೋಟೀನ್‌ಗಳ ಸಮೃದ್ಧ ಆಗರವಾಗಿದೆ. ಪ್ರತಿ ದಿನವೂ ಸೇಬೊ೦ದನ್ನು ಸೇವಿಸುವುದರ ಮೂಲಕ ನೀವು ಉತ್ತಮ ಆರೋಗ್ಯವುಳ್ಳವರಾಗಿಯೂ ಹಾಗೂ ಸದೃಢರಾಗಿಯೂ ಜೀವಿಸಲು ಸಾಧ್ಯ. ಸೇಬು ತನ್ನಲ್ಲಿ ನಾರಿನ೦ಶ, ಆ೦ಟಿಆಕ್ಸಿಡೆ೦ಟ್, ಹಾಗೂ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ವಿಟಮಿನ್ ಸಿ ಯನ್ನು ಅಗಾಧ ಪ್ರಮಾಣದಲ್ಲಿ ದಾಸ್ತಾನಿರಿಸಿಕೊ೦ಡಿದೆ.ಸಿಪ್ಪೆ ಸಮೇತವಾಗಿ ಸೇಬನ್ನು ಸೇವಿಸುವುದರಿ೦ದ ನೀವು ಅದರ ಸ೦ಪೂರ್ಣವಾದ ಪ್ರಯೋಜನಗಳನ್ನು ಅಥವಾ ಲಾಭಗಳನ್ನು ಪಡೆದ೦ತಾಗುತ್ತದೆ. ಸೇಬಿನ ಸಿಪ್ಪೆಯನ್ನು ತೆಗೆದು ತಿನ್ನುವುದು ಒ೦ದು ಒಳ್ಳೆಯ ಲಕ್ಷಣವಲ್ಲ. ಏಕೆ೦ದರೆ, ಸೇಬಿನ ತಿರುಳಿನಲ್ಲಿರುವುದಕ್ಕಿ೦ತಲೂ ಹೆಚ್ಚಿನ ಪ್ರಮಾಣದ ಆ೦ಟಿ ಆಕ್ಸಿಡೆ೦ಟ್‌ಗಳು ಅದರ ಸಿಪ್ಪೆಯಲ್ಲಿರುತ್ತದೆ

ಹೃದಯದ ಆರೋಗ್ಯ ಕಾಪಾಡುವುದು  ಸೇಬು ತಿಂದರೆ ಅದರಿಂದ ಕೊಲೆಸ್ಟ್ರಾಲ್ ಗಣನೀಯ ಪ್ರಮಾಣದಲ್ಲಿ ಕಡಿಮೆ ಆಗುವುದು ಮತ್ತು ಇದರಿಂದ ರಕ್ತನಾಳಗಳಲ್ಲಿ ತುಂಬಿರುವಂತಹ ಪದರವು ಶೇ.48ರಷ್ಟು ಕಡಿಮೆ ಆಗುವುದು ಎಂದು ಅಧ್ಯಯನಗಳು ಹೇಳಿವೆ.

ಸೇಬಿನಿಂದಾಗಿ ಮಹಿಳೆಯರಲ್ಲಿ ಹೃದಯ ಕಾಯಿಲೆಯಿಂದ ಸಾವಿನ ಪ್ರಮಾಣವು ಶೇ.43ರಷ್ಟು ಮತ್ತು ಪುರುಷರಲ್ಲಿ ಶೇ.19ರಷ್ಟು ಕಡಿಮೆ ಆಗಿದೆ ಎಂದು ಅಧ್ಯಯನಗಳು ಹೇಳಿವೆ. ಇದಕ್ಕಾಗಿ ದಿನಕ್ಕೆ 54 ಗ್ರಾಂ ಸೇಬು ತಿನ್ನುವುದು ಅಗತ್ಯವಾಗಿದೆ. ಇದು ಅಪಧಮನಿ ಆರೋಗ್ಯ ಕಾಪಾಡುವುದು.

ತೂಕ ಇಳಿಸಲು  ಸೇಬಿನಲ್ಲಿ ಸಸ್ಯಜನ್ಯವಾಗಿರುವಂತಹ ನಾರಿನಾಂಶವಿದೆ ಮತ್ತು ತುಂಬಾ ಕಡಿಮೆ ಪ್ರಮಾಣದ ಕ್ಯಾಲರಿ ಇದೆ. ಇದರಿಂದ ತೂಕ ಕಳೆದುಕೊಳ್ಳಲು ಇದು ತುಂಬಾ ಸಹಕಾರಿ ಆಗಿರುವುದು. ಇದು ಕ್ಯಾಲರಿ ಕಡಿಮೆ ಮಾಡುವುದು. ದಿನಕ್ಕೆ 300 ಗ್ರಾಂ ಸೇಬು ತಿಂದರೆ ಮಹಿಳೆಯರಲ್ಲಿ 12 ವಾರಗಳಲ್ಲಿ 1.3 ಕೆಜಿ ತೂಕ ಇಳಿಕೆ ಆಗಿದೆ.

ತ್ವಚೆಯ ಹೊಳಪು ಹೆಚ್ಚುತ್ತದೆ   ವಯಸ್ಸಾದಂತೆ ಚರ್ಮ ಹೊಳಪು ಕಳೆದುಕೊಂಡು ನೆರಿಗೆಗಳು ಮೂಡುತ್ತಾ ಬರುತ್ತವೆ. ಇದನ್ನು ತಡೆಯಲು ಸಾಧ್ಯವಿಲ್ಲವಾದರೂ ಪರಿಣಾಮವನ್ನು ನಿಧಾನಗೊಳಿಸಲು ಸಾಧ್ಯವಿದೆ. ಸೇಬಿನಲ್ಲಿರುವ ಹಲವು ಆಂಟಿ ಆಕ್ಸೆಡೆಂಟುಗಳ ಪರಿಣಾಮವಾಗಿ ಚರ್ಮದ ಜೀವಕೋಶಗಳು ನಾಶವಾಗಿ ನೆರಿಗೆ ಮೂಡುವುದು ನಿಧಾನವಾಗುತ್ತದೆ.

ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ  ದೇಹದಲ್ಲಿನ ಕೊಲೆಸ್ಟ್ರಾಲ್ ನರಗಳ ಒಳಭಾಗದಲ್ಲಿ ಅಥವಾ ತಿರುವಿರುವೆಡೆಯಲ್ಲಿನ ಮೂಲೆಗಳಲ್ಲಿ ಸಂಗ್ರಹವಾಗುತ್ತಾ ಹೋಗುತ್ತದೆ. ಕ್ರಮೇಣ ಈ ಸಂಗ್ರಹ ಹೆಚ್ಚುತ್ತಾ ಹೋಗಿ ನರಗಳ ಒಳಭಾಗದ ವ್ಯಾಸವನ್ನು ಕಿರಿದುಗೊಳಿಸುವುದರಿಂದ ಹೃದಯ ಹೆಚ್ಚಿನ ಒತ್ತಡದಲ್ಲಿ ರಕ್ತವನ್ನು ದೂಡಿಕೊಡಬೇಕಾಗುತ್ತದೆ.

ಸೇಬಿನಲ್ಲಿರುವ ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿ ಸಂಚರಿಸುವ ಮೂಲಕ ನರಗಳ ಒಳಭಾಗದಲ್ಲಿ ಅಂಟಿಕೊಂಡಿರುವ ಈ ಜಿಡ್ಡನ್ನು ಸಡಿಲಗೊಳಿಸುತ್ತವೆ. ಪರಿಣಾಮವಾಗಿ ಕೆಟ್ಟ ಕೊಲೆಸ್ಟ್ರಾಲ್ ರಕ್ತದೊಡನೆ ಹರಿದು ಹೋಗಿ ಶೋಧನಾ ವ್ಯವಸ್ಥೆಯ ಮೂಲಕ ವಿಸರ್ಜಿಸಲ್ಪಡುತ್ತದೆ. ಹೃದಯದ ಒತ್ತಡ ಸಾಮಾನ್ಯಕ್ಕೆ ಹಿಂದಿರುಗಿ ಉತ್ತಮ ಆರೋಗ್ಯ ಲಭಿಸುತ್ತ

ಕ್ಯಾನ್ಸರ್ ಅನ್ನು ತಡೆಗಟ್ಟುತ್ತದೆ  ಸೇಬಿನಲ್ಲಿ ಇರುವಂತಹ ಕೆಲವೊಂದು ಸಸ್ಯಜನ್ಯ ಅಂಶಗಳು ಕ್ಯಾನ್ಸರ್ ವಿರೋಧಿ ಅಂಶವನ್ನು ಹೊಂದಿದೆ ಎಂದು ಹಲವಾರು ಅಧ್ಯಯನಗಳು ಕಂಡುಕೊಂಡಿದೆ ಮತ್ತು ಇದರಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಮತ್ತು ಪೈಥೋನ್ಯೂಟ್ರಿಯಂಟ್ಸ್ ಗಳು ಕರುಳು ಮತ್ತು ಶ್ವಾಸಕೋಶದ ಕ್ಯಾನ್ಸರ್ ನ್ನು ತಡೆಯುತ್ತದೆ ಎಂದು ಅಧ್ಯಯನಗಳು ತಿಳಿಸಿವೆ.

ಮಧುಮೇಹ ಕಾಯಿಲೆ ಯನ್ನು ತಡೆಯುತ್ತದೆ   ಮಧುಮೇಹ ದೇಹದ ಸಕ್ಕರೆಯನ್ನು ಕರಗಿಸಲು ಅಗತ್ಯವಾದ ಇನ್ಸುಲಿನ್ ಉತ್ಪಾದನೆಯನ್ನು ಕುಂಠಿತಗೊಳಿಸುವ ಅಥವಾ ಉತ್ಪಾದನೆಯಾದ ಇನ್ಸುಲಿನ್ ಬಳಕೆಯಾಗದೇ ಸಕ್ಕರೆ ವ್ಯರ್ಥವಾಗುವ ಒಂದು ಕಾಯಿಲೆ .

ಸೇಬುಹಣ್ಣಿನಲ್ಲಿರುವ  ಪೋಷಕಾಂಶಗಳು ಮತ್ತು ಆಂಟಿ ಆಕ್ಸಿಡೆಂಟುಗಳು ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡಲು ಸಹಕರಿಸುತ್ತವೆ.ರೋಗನಿರೋಧಕ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸಲು ನೆರವಾಗುವ ವಿಟಮಿನ್ ಸಿ ಯು ಸೇಬಿನಲ್ಲಿರುವ ಹಲವಾರು ಘಟಕಗಳ ಪೈಕಿ ಒ೦ದಾಗಿರುತ್ತದೆ. ವಿಟಮಿನ್ ಸಿ ಯು ನಮ್ಮ ಶರೀರವನ್ನು ಬಾಹ್ಯ ಸೂಕ್ಷಾಣುಜೀವಿಗಳ ಆಕ್ರಮಣದಿ೦ದ ರಕ್ಷಿಸಲು ನೆರವಾಗುತ್ತದೆ.

 ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಅನ್ನು ತಡೆಗಟ್ಟುತ್ತದೆ  ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಉ೦ಟಾಗಲು ಇರುವ ಹಲವಾರು ಪ್ರಮುಖವಾದ ಕಾರಣಗಳ ಪೈಕಿ ಒ೦ದು ಯಾವುದೆ೦ದರೆ ಉತ್ಕರ್ಷಣೀಯ ಶೈಥಿಲ್ಯ ವಾಗಿರುತ್ತದೆ. ಸೇಬುಗಳ ನಿಯಮಿತವಾದ ಸೇವನೆಯು ಮುಕ್ತ ರಾಡಿಕಲ್‌ಗಳನ್ನು ನಿವಾರಿಸಲು ನೆರವಾಗುತ್ತದೆ ಹಾಗೂ ತನ್ಮೂಲಕ ಕಣ್ಣುಗಳು ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಗೆ ಗುರಿಯಾಗುವುದನ್ನು ತಪ್ಪಿಸುತ್ತದೆ.

ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ 

ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್

ನೀವು  ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?

ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ 

ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ

ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ

ನಂಬಿ ಕರೆ ಮಾಡಿ 9900116427

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಸುದ್ದಿ

    ಬ್ರೆಕಿಂಗ್ ಸುದ್ದಿ..!ಭಾರತೀಯ ವಾಯು ಸೇನೆಯ ಪೈಲಟ್ ನ್ನು ಬಂಧಿಸಿದ್ದೇವೆಂದು ವಿಡಿಯೋ ಬಿಡುಗಡೆ ಮಾಡಿದ ಪಾಕ್?

    ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ.  ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…