ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯರು ಮೂಗುತಿ ಧರಿಸಿ ಮತ್ತಷ್ಟು ಟ್ರೆಂಡ್ ಉಂಟು ಮಾಡಿದರು. ಮೂಗು ಚುಚ್ಚಿಕೊಳ್ಳುವಾಗ ತುಂಬಾ ಎಚ್ಚರಿಕೆ ವಹಿಸಬೇಕು. ಯಾಕೆಂದರೆ ಸ್ವಲ್ಪ ತಪ್ಪಾದರೂ ಅದರ ಕಲೆ ಜೀವಮಾನವಿಡಿ ಉಳಿದುಕೊಳ್ಳುವುದು.
ಅದೇ ರೀತಿ ಕೆಲವು ಮಂದಿ ಮೂಗುತಿ ಚುಚ್ಚಿಸಿಕೊಳ್ಳುವುದರಿಂದ ಸೋಂಕು ಉಂಟಾಗಬಹುದು. ಮೂಗುತಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆ ಬಗ್ಗೆ ಈ ಲೇಖನದಲ್ಲಿ ತಿಳಿಯುವ. ಇದನ್ನು ತಿಳಿದುಕೊಂಡರೆ ನಿಮ್ಮ ಅನುಭವ ಮತ್ತಷ್ಟು ಸುಖದಾಯಕ ಹಾಗೂ ಸೋಂಕು ರಹಿತವಾಗಲಿದೆ…
ವೃತ್ತಿಪರರಿಂದ ಮೂಗು ಚುಚ್ಚಿಸಿಕೊಳ್ಳಿ :- ಕೆಲವರು ಮನೆಯಲ್ಲಿಯೇ ಮೂಗು ಚುಚ್ಚಿಸಿಕೊಳ್ಳಲು ಇಷ್ಟಪಡುತ್ತಾರೆ. ಮನೆಯಲ್ಲಿ ಹೆಚ್ಚಿನ ಧೈರ್ಯ ಕೂಡು ಬರುವುದು. ಆದರೆ ಇದರಿಂದ ಸೋಂಕು ಅಥವಾ ಬೇರೆ ಸಮಸ್ಯೆ ಕಾಣಿಸಬಹುದು. ವೃತ್ತಿಪರರ ನೆರವು ಪಡೆದರೆ ತುಂಬಾ ಒಳ್ಳೆಯದು. ಅವರು ಕಿವಿ ಚುಚ್ಚಿಸಿಕೊಳ್ಳುವ ಪ್ರಾಮುಖ್ಯತೆಯನ್ನು ನಿಮಗೆ ಹೇಳಬಹುದು.
ಒಳ್ಳೆಯ ಗುಣಮಟ್ಟದ ಕ್ಲಿನಿಕ್ಗೆ ಹೋಗಿ :- ಸಣ್ಣ ಸಲೂನ್ ಅಥವಾ ಕ್ಲಿನಿಕ್ಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದಿಲ್ಲ. ಇದರಿಂದ ರಕ್ತಕ್ಕೆ ಸಂಬಂಧಿಸಿದ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು. ಇದರಿಂದ ಕಿವಿ ಚುಚ್ಚಿಸಿಕೊಳ್ಳಲು ಒಳ್ಳೆಯ ಗುಣಮಟ್ಟದ ಕ್ಲಿನಿಕ್ ಗಳನ್ನು ಆಯ್ಕೆ ಮಾಡಿಕೊಳ್ಳಿ. ಇದರಲ್ಲಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳಬೇಡಿ.
ನಿಮಗೇನು ಬೇಕು ಎನ್ನುವ ಬಗ್ಗೆ ಸ್ಪಷ್ಟತೆಯಿರಲಿ :- ಮೂಗು ಚುಚ್ಚಿಸಿಕೊಳ್ಳುವುದರಿಂದ ಅದು ಮೂಗಿನಲ್ಲಿ ಶಾಶ್ವತವಾದ ತೂತನ್ನು ಉಂಟು ಮಾಡುತ್ತದೆ. ಇದರಿಂದ ನಿಮಗೆ ಮೂಗುತಿ ಬೇಕೇ ಅಥವಾ ಬೇಡವೇ ಎನ್ನುವುದನ್ನು ನಿಧಾನವಾಗಿ ಕುಳಿತುಕೊಂಡು ಯೋಚಿಸಿ. ಮೂಗು ಚುಚ್ಚಿಸಿಕೊಂಡ ಬಳಿಕ ನಿಮಗೆ ಏನೂ ಮಾಡಲು ಸಾಧ್ಯವಾಗಲ್ಲ.
ಸ್ವಲ್ಪ ಅಧ್ಯಯನ ಮಾಡಿ :- ನಿಮಗೆ ಏನು ಬೇಕು ಎನ್ನುವುದು ಸ್ವಷ್ಪವಾದರೂ ನೇರವಾಗಿ ಹೋಗಿ ಮೂಗುತಿ ಚುಚ್ಚಿಸಿಕೊಳ್ಳಬೇಡಿ. ಸ್ವಲ್ಪ ಸಮಯ ತೆಗೆದುಕೊಂಡು ಮೂಗು ಚುಚ್ಚಿಸಿಕೊಳ್ಳುವ ವಿಧಾನ ಮತ್ತು ಮೂಗುತಿಯ ಆಯ್ಕೆಗಳ ಬಗ್ಗೆ ಚೆನ್ನಾಗಿ ತಿಳಿದುಕೊಂಡು ಅಧ್ಯಯನ ನಡೆಸಿ.
ಸ್ಥಳೀಯ ಅನಸ್ತೇಸಿಯಾ ನೆರವಾಗಬಹುದು :- ಮೂಗು ಚುಚ್ಚಿಸಿಕೊಳ್ಳಲು ನಿರ್ಧರಿಸಿದ್ದರೂ ಅದರಿಂದ ಆಗುವಂತಹ ನೋವಿನ ಬಗ್ಗೆ ನಿಮಗೆ ತುಂಬಾ ಭೀತಿ ಉಂಟಾಗಿರುತ್ತದೆ. ಆದರೆ ಇದರ ಬಗ್ಗೆ ಚಿಂತೆ ಮಾಡಬೇಕಾಗಿಲ್ಲ. ಮೆಡಿಕಲ್ಗಳಲ್ಲಿ ಕೆಲವೊಂದು ಸ್ಥಳೀಯ ಅನಸ್ತೇಸಿಯಾಗಳು ಲಭ್ಯವಿದೆ. ಇದು ನಿಮಗೆ ನೆರವಾಗಬಹುದು. ಕೆಲವು ಕ್ಲಿನಿಕ್ ಗಳು ಕ್ರೀಮ್ ಗಳನ್ನು ಬಳಸುತ್ತವೆ.
ಚರ್ಚೆ ಮಾಡಿ :- ಈಗಾಗಲೇ ಮೂಗುತಿ ಚುಚ್ಚಿಸಿಕೊಂಡಿರುವವರ ಜತೆ ಅವರ ಅನುಭವನ್ನು ತಿಳಿದುಕೊಳ್ಳಬಹುದು. ನಿಮಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸುಲಭವಾಗಬಹುದು. ಇದರಿಂದ ಮೂಗು ಚುಚ್ಚಿಸಿಕೊಳ್ಳುವ ಸಲೂನ್ ಮತ್ತು ಅದರ ಬಳಿಕದ ಆರೈಕೆಯ ಬಗ್ಗೆ ತಿಳಿದುಕೊಳ್ಳಲು ಸುಲಭವಾಗುತ್ತದೆ.
ಮನೆಯಲ್ಲಿ ಪ್ರಯತ್ನಿಸಬೇಡಿ :- ಹಿಂದಿನ ಕಾಲದಲ್ಲಿ ಮನೆಯಲ್ಲಿಯೇ ಮೂಗನ್ನು ಚುಚ್ಚಿಸಿಕೊಳ್ಳಲಾಗುತ್ತಾ ಇತ್ತು. ಆದರೆ ಇಂದಿನ ದಿನಗಳಲ್ಲಿ ಹಲವಾರು ರೀತಿಯಿಂದ ವಾತಾವರಣವು ಕಲುಷಿತವಾಗಿರುವ ಕಾರಣದಿಂದಾಗಿ ಸೋಂಕು ಹರಡುವ ಸಾಧ್ಯತೆ ತುಂಬಾ ಹೆಚ್ಚಿರುತ್ತದೆ. ಇದರಿಂದ ಮನೆಯಲ್ಲಿ ಮೂಗು ಚುಚ್ಚಿಸಿಕೊಳ್ಳಲು ಹೋಗಬೇಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.