ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.
9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?