ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.
9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್ಗಳ ಮೆಕ್ಯಾನಿಕ್ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್ನ ನಿವಾಸಿ ನವೀನ್ ಅಲಿಯಾಸ್ ಡಿಯೋ ನವೀನ್ (19) ಸಿಕ್ಕಿ ಬಿದ್ದವ. ಈತನ ಸಹಚರ…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…