ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ.

ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ.
ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮನೆ ಮಾಲೀಕ ಮುನಿಪ್ರಸಾದ್ ಅವರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

3 ವರ್ಷಗಳಿಂದ ಬಾಡಿಗೆ ಮನೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದು, ಬೆಂಗಳೂರಿನ 42 ನೇ ಸಿಟಿ ಸಿವಿಲ್ ಕೋರ್ಟ್ ಮನೆ ಖಾಲಿ ಮಾಡುವಂತೆ ಯಶ್ ಅವರ ತಾಯಿ ಪುಷ್ಪಾ ಅವರಿಗೆ ಸೂಚಿಸಿದೆ.
9.60 ಲಕ್ಷ ರೂ. ಪಾವತಿಯೊಂದಿಗೆ 3 ತಿಂಗಳಲ್ಲಿ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿರುವ ಮನೆ ಖಾಲಿ ಮಾಡುವಂತೆ ಯಶ್ ತಾಯಿ ಪುಷ್ಪಾ ಅವರಿಗೆ ಸೂಚಿಸಲಾಗಿದೆ. ಇದರೊಂದಿಗೆ ಮನೆ ಅಡ್ವಾನ್ಸ್ 4 ಲಕ್ಷ ರೂ. ವಾಪಸ್ ಕೊಡುವಂತೆ ಕತ್ರಿಗುಪ್ಪೆ ನಿವಾಸಿ ಮನೆ ಮಾಲೀಕ ಮುನಿಪ್ರಸಾದ್ ಅವರಿಗೆ ಸೂಚಿಸಲಾಗಿದೆ.

ಯಶ್ ತಾಯಿಯಿಂದ ನಮಗೆ 21.37 ಲಕ್ಷ ರು ಬಾಡಿಗೆ ಹಣ ಬರಬೇಕಿದೆ ಎಂದು ಮನೆ ಮಾಲೀಕರು ತಮ್ಮ ದೂರಿನಲ್ಲಿ ತಿಳಿಸಿದ್ದರು.
ಯಶ್ ಅವರ ಕುಟುಂಬ ಬಾಡಿಗೆ ನೀಡಿಲ್ಲ. ಅಲ್ಲದೇ ಅವರು ಬೇರೆ ಮನೆಯಲ್ಲಿ ವಾಸವಾಗಿದ್ದರೂ, ಬೀಗವನ್ನು ಹಾಕಿ ಬಾಡಿಗೆ ಮನೆಯನ್ನು ತಮ್ಮ ಸುಪರ್ದಿಯಲ್ಲಿಯೇ ಇಟ್ಟುಕೊಂಡಿದ್ದಾರೆ. ಮನೆ ಖಾಲಿ ಮಾಡಿಸಲು ಮನೆ ಮಾಲೀಕರು ಕೋರ್ಟ್ ಮೊರೆ ಹೋಗಿದ್ದರು.

ಹೀಗಾಗಿ ವಾದ ವಿವಾದಗಳನ್ನು ಆಲಿಸಿದ ಕೋರ್ಟ್ ಮೂರೂ ತಿಂಗಳೊಳಗೆ ಮನೆ ಖಾಲಿ ಮಾಡುವುದರ ಜೊತೆಗೆ, ಬಾಡಿಗೆ ಕೊಡದೆ ಉಳಿಸಿಕೊಂಡಿರುವ ಹಣವನ್ನು ಮನೆ ಮಾಲೀಕರಿಗೆ ಕೊಡಬೇಕೆಂದು ಯಶ್ ತಾಯಿ ಪುಷ್ಪ ಅವರಿಗೆ ಕೋರ್ಟ್ ಆದೇಶ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ.. ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಅಭ್ಯರ್ಥಿಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಅಭ್ಯರ್ಥಿಗಳಿಗೆ ಇವಿಎಂನಲ್ಲಿ ಸ್ಥಾನ ನೀಡಲಾಗಿದೆ. ಅದರಲ್ಲಿ ಮೊದಲ ಹೆಸರೇ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿಯವರದ್ದಾದ್ರೆ, ಕೊನೆಯಿಂದ ಎರಡನೇಯವರಾಗಿ ಸುಮಲತಾ ಹೆಸರಿದೆ…! ಇವಿಎಂನ ಕ್ರಮ ಸಂಖ್ಯೆ 1 ರಲ್ಲೇ ನಿಖಿಲ್ ಕುಮಾರಸ್ವಾಮಿಯವರ ಹೆಸರು ನೀಡಲಾಗಿದೆ. ಆದ್ರೆ ಸುಮಲತಾ ಅಂಬರೀಷ್ ಹೆಸರನ್ನು ಇವಿಎಂನಲ್ಲಿ ಕೊನೆಯಿಂದ ಎರಡನೇಯದಾಗಿ ಹಾಕಲಾಗಿದೆ. ಅಲ್ಲದೆ ಸುಮಲತಾ ಅಂಬರೀಷ್ ಹೆಸರಿನ ಮೊದಲು ಮತ್ತು ಕೊನೆಗೆ…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…