ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….

1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್

4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ
ಆದರೆ
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ

2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ

4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ

7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ

15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ

20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ

40. ಉಜ್ವಲ ಯೋಜನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಸ್ವಂತ ಮಗಳ ಮೇಲೆಯೇ ತಂದೆ ಅತ್ಯಾಚಾರ ನಡೆಸಿ ನಂತರ ಆಕೆಯ ಬಾಯಿ ಮುಚ್ಚಿಸಲು ಹಣ ನೀಡುತ್ತಿದ್ದ ಅಮಾನವೀಯ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತ ಮಗಳ ಮೇಲೆಯೇ ತಂದೆ 4 ವರ್ಷಗಳಿಂದ ನಿರಂತರ ಅತ್ಯಾಚಾರವೆಸಗಿದ್ದಾನೆ. ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತವನ್ನೂ ಕೂಡ ಪಾಪಿ ತಂದೆ ಮಾಡಿಸಿದ್ದಾನೆ. ತಾಯಿ ವಿದೇಶಕ್ಕೆ ತೆರಳಿದ ಬಳಿಕ ಬಾಲಕಿ 7 ವರ್ಷದವಳಾಗಿದ್ದಾಗ ತಂದೆ ಜೊತೆ ವಾಸಿಸಲು ಶುರು ಮಾಡಿದ್ದಾಳೆ. ಆದರೆ ಮಗಳಿಗೆ 11 ವರ್ಷವಾಗುತ್ತಿದ್ದಂತೆ ಕಾಮುಕ ತಂದೆ ಮಗಳ…
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಲೂಸ್ ಮಾದ ಎಂದೇ ಖ್ಯಾತಿಯಾಗಿರುವ ನಟ ಯೋಗಿ ಪತ್ನಿ ಸಾಹಿತ್ಯ ಅವರು ಇಂದು ಬೆಳಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮದರ್ ವುಡ್ ಆಸ್ಪತ್ರೆಯಲ್ಲಿ ಸಾಹಿತ್ಯ ಅವರಿಗೆ ಹೆಣ್ಣು ಮಗು ಜನಿಸಿದೆ. ಸದ್ಯಕ್ಕೆ ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ನಟ ಯೋಗೀಶ್ ಕುಟುಂಬದವರು ತಮ್ಮ ಮನೆಗೆ ಯುವರಾಣಿ ಬಂದಿದ್ದಾಳೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನೂ ತಂದೆಯಾದ ಯೋಗಿ ತಮ್ಮ ಮುದ್ದು ಮಗಳನ್ನು ತಮ್ಮ…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ಸ್ವಿಟ್ಜರ್ಲೆಂಡ್ನಲ್ಲಿ ನಟ ದರ್ಶನ್. ಒಡೆಯ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ಚಾಲೆಂಜಿಂಗ್ ಸ್ಟಾರ್. ಎಂ.ಡಿ ಶ್ರೀಧರ್ ನಿರ್ದೇಶಿಸುತ್ತಿರುವ ಒಡೆಯ ಸಿನಿಮಾದ ಕೊನೆಯ ಎರಡು ಹಾಡುಗಳ ಚಿತ್ರೀಕರಣಕ್ಕೆಂದು ಚಿತ್ರತಂಡ ಅಕ್ಟೋಬರ್ 15ರಂದು ಸ್ವಿಟ್ಜರ್ಲೆಂಡ್ಗೆ ಹಾರಿದ್ದರು. ಹತ್ತು ದಿನಗಳ ಕಾಲ ನಡೆಯಲಿರುವ ಚಿತ್ರೀಕರಣದ ನಂತರ ಇದೇ ಅಕ್ಟೋಬರ್ 26ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ದಚ್ಚು ಆ್ಯಂಡ್ ಟೀಮ್. ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದ್ದು ಈ ವರ್ಷದ ಕೊನೆಯಲ್ಲಿ ಒಡೆಯ ಚಿತ್ರ ಡಿ ಬಾಸ್ ಫ್ಯಾನ್ಸ್ಗಳ ಮುಂದೆ ಬರಲಿದೆ. ಅಕ್ಟೋಬರ್ 15ರಂದು…