ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….

1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್

4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ
ಆದರೆ
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ

2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ

4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ

7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ

15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ

20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ

40. ಉಜ್ವಲ ಯೋಜನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಚಾಲನೆಗೆ ಬಂದ ಕೆಲವೇ ತಿಂಗಳುಗಳಲ್ಲಿ ಆಕರ್ಷಕ ಯೋಜನೆಗಳ ಮೂಲಕ ಗ್ರಾಹಕರನ್ನು ಸೆಳೆದ ಜಿಯೋ ಇದೀಗ ತನ್ನ ಹೊರೆಯನ್ನ ತಗ್ಗಿಸಲು ಗ್ರಾಹಕರಿಗೆ ಶಾಕ್ ಕೊಡಲು ರೆಡಿಯಾಗಿದೆ. ಈಗಾಗಲೇ ದೇಶದ ಬಹುದೊಡ್ಡ ಟೆಲಿಕಾಂ ಸಂಸ್ಥೆಗಳಾದ ಏರ್ಟೆಲ್, ವೋಡಾಪೋನ್,ಐಡಿಯಾ ಬಾಕಿ ಮೊತ್ತವನ್ನು ಹಿಂದಿರುಗಿಸಲು ಗ್ರಾಹಕರಿಗೆ ಬರೆ ಎಳೆಯಲು ಮುಂದಾಗಿವೆ. ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ ಹೊಂದಾಣಿಕೆಯ ಒಟ್ಟು ಆದಾಯ ಕುರಿತಾಗಿ ಏರ್ಟೆಲ್ ವೊಡಾಫೋನ್-ಐಡಿಯಾ ಸಂಸ್ಥೆಗಳು ಒಟ್ಟಾರೆ 92,000 ಕೋಟಿ ರುಪಾಯಿಯಷ್ಟು ಬಾಕಿ ಮೊತ್ತ ಹಾಗೂ ಬಡ್ಡಿ ಹಣವನ್ನು ಪಾವತಿಸಬೇಕಿದೆ. ಇದೇ ಹಾದಿಯಲ್ಲಿ ಸಾಗುವ…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…