ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….

1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್

4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ
ಆದರೆ
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ

2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ

4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ

7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ

15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ

20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ

40. ಉಜ್ವಲ ಯೋಜನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…
ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು ಇದು…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…