News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಮೋದಿಯನ್ನು ವಿರೋಧಿಸಲು ಸಿಕ್ಕ ವಿಷಯಗಳು..!ಮೋದಿಯಿಂದ ಜಾರಿಗೆ ಬಂದ ಎಷ್ಟೋ ಯೋಜನೆಗಳ ಬಗ್ಗೆ ನಿಮ್ಗೆ ಗೊತ್ತಿರಲಿಕ್ಕಿಲ್ಲ…

511

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….


1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್


4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ

ಆದರೆ

2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ


2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ


4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ


7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ


15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ


20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ


40. ಉಜ್ವಲ ಯೋಜನೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ಕರ್ನಾಟಕ

    ರಾಷ್ಟ್ರಕವಿ ಕುವೆಂಪುರವರಿಗೆ ಗೂಗಲ್‌ ಡೂಡಲ್‌ ಗೌರವ…ಗೂಗಲ್‌ ಮುಖಪುಟದಲ್ಲಿ ರಾರಾಜಿಸುತ್ತಿರುವ ಕನ್ನಡದ ಕಂಪು…

    ಇಂದು ಡಿಸೆಂಬರ್‌ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್‌ ಕವಿಗೆ ಗೂಗಲ್‌ ವಿಶೇಷ ಡೂಡಲ್‌ ಮೂಲಕ ಗೌರವ ಸಲ್ಲಿಸಿದೆ.

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…