ರಾಜಕೀಯ

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಮೋದಿಯನ್ನು ವಿರೋಧಿಸಲು ಸಿಕ್ಕ ವಿಷಯಗಳು..!ಮೋದಿಯಿಂದ ಜಾರಿಗೆ ಬಂದ ಎಷ್ಟೋ ಯೋಜನೆಗಳ ಬಗ್ಗೆ ನಿಮ್ಗೆ ಗೊತ್ತಿರಲಿಕ್ಕಿಲ್ಲ…

508

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….


1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್


4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ

ಆದರೆ

2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ


2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ


4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ


7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ


15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ


20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ


40. ಉಜ್ವಲ ಯೋಜನೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…

  • ಸಿನಿಮಾ, ಸುದ್ದಿ

    ತನಗಿಂತ ಚಿಕ್ಕವಯಸ್ಸಿನ ನಟರನ್ನು ಮದುವೆಯಾದ ಟಾಪ್ ಸಿನಿಮಾ ನಟಿಯರು!

    ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ?  ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.

  • ಸುದ್ದಿ

    ಭಾರತೀಯ ಸೇನೆ ಪಾಕ್ ನೆಲದಲ್ಲಿ ದಾಳಿ ನಡೆಸಿದ ವೇಳೆ ನರೇಂದ್ರ ಮೋದಿ ಏನ್ ಮಾಡ್ತಾ ಇದ್ರು ಗೊತ್ತಾ..?

    ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…