ರಾಜಕೀಯ

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಮೋದಿಯನ್ನು ವಿರೋಧಿಸಲು ಸಿಕ್ಕ ವಿಷಯಗಳು..!ಮೋದಿಯಿಂದ ಜಾರಿಗೆ ಬಂದ ಎಷ್ಟೋ ಯೋಜನೆಗಳ ಬಗ್ಗೆ ನಿಮ್ಗೆ ಗೊತ್ತಿರಲಿಕ್ಕಿಲ್ಲ…

507

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….


1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್


4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ

ಆದರೆ

2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ


2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ


4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ


7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ


15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ


20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ


40. ಉಜ್ವಲ ಯೋಜನೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ರಾಜಕೀಯ

    ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ

  • ಸುದ್ದಿ

    ಬೆಂಗಳೂರಿಗೆ ಕಾದಿದೆ ಕಂಟಕ…ಏನದು ?

    ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.  ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…