ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….

1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್

4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ
ಆದರೆ
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ

2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ

4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ

7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ

15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ

20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ

40. ಉಜ್ವಲ ಯೋಜನೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…
ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ. ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..