ರಾಜಕೀಯ

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಮೋದಿಯನ್ನು ವಿರೋಧಿಸಲು ಸಿಕ್ಕ ವಿಷಯಗಳು..!ಮೋದಿಯಿಂದ ಜಾರಿಗೆ ಬಂದ ಎಷ್ಟೋ ಯೋಜನೆಗಳ ಬಗ್ಗೆ ನಿಮ್ಗೆ ಗೊತ್ತಿರಲಿಕ್ಕಿಲ್ಲ…

507

3 ವರ್ಷದಲ್ಲಿ ವಿರೋದ ಪಕ್ಷಕ್ಕೆ ಕೇಂದ್ರವನ್ನ ವಿರೋಧಿಸಲು ಸಿಕ್ಕ ವಿಷಯಗಳು….


1.ಮೋದಿ ಚಹಾ
2.ಮೋದಿ ಪತ್ನಿ
3.ಮೋದಿ ಸೂಟ್


4.ಮೋದಿ ಕುರ್ತಾ
5.ಮೋದಿ ವಿದೇಶಪ್ರವಾಸ
6.ಮೋದಿ ಡಿಗ್ರಿ
7. ಅಣಬೆ ವಿಚಾರ

ಆದರೆ

2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
1.ಜನದನ್ ಯೋಜನೆ


2.ಸುಕನ್ಯಾ ಸಮೃದ್ಧಿ ಯೋಜನೆ
3.ಮುದ್ರಾ ಯೋಜನೆ


4.ಜೀವ ಜ್ಯೋತಿ ಬೀಮಾ ಯೋಜನೆ
5.ಸುರಕ್ಷಾ ಬೀಮಾ ಯೋಜನೆ
6.ಅಟಲ್ ಪಿಂಚಣಿ ಯೋಜನೆ


7.ಮೇಕ್ ಇನ್ ಇ೦ಡಿಯಾ
8.ಇಂದ್ರಧನುಶ್ ಯೋಜನೆ
9.ಕಿಸಾನ್ ವಿಕಾಸ ಪತ್ರ ಯೋಜನೆ
10.ಕಿಸಾನ್ ಅ೦ಬಾನಿ ಬೀಮಾ ಯೋಜನೆ
11.ಗ್ರಾಮ ಸಿ೦ಚಾಯಿ ಯೋಜನೆ
12.ಸ೦ಸದ್ ಆದರ್ಶ ಗ್ರಾಮ ಯೋಜನೆ
13.ಮಣ್ಣಿನ ಆರೋಗ್ಯ ಕಾರ್ಡ್
14.ಸೇತು ಭಾರತಂ ಯೋಜನೆ


15.ಡಿಜಿಟಲ್ ಇಂಡಿಯಾ
16.ಚಿನ್ನ ಠೇವಣಿ ಯೋಜನೆ
17.ಸ್ಮಾರ್ಟ್ ಸಿಟಿ ಯೋಜನೆ
18.ಸ್ಕಿಲ್ ಇಂಡಿಯಾ
19.ಹ್ರದಯ್ ಯೋಜನೆ


20.ಸ್ವಚ್ಛ ಭಾರತ ಅಭಿಯಾನ
21.ದೀನದಯಾಳ್ ಗ್ರಾಮೀಣಾಉಪಾದ್ಯಾಯ ಜ್ಯೋತಿ ಯೋಜನೆ
22.ದೀನದಯಾಳ್ ಗ್ರಾಮೀಣಾ ಉಪಾದ್ಯಾಯ ಕೌಶಲ್ಯ ಯೋಜನೆ
23.ಸ್ಟಾರ್ಟ್ ಅಪ್ ಸ್ಟ್ಯಾಂಡ್ ಅಪ್ ಇಂಡಿಯಾ
24.ಉದಯ ಯೋಜನೆ
25.ಪಂಡಿತ್ ದೀನ ದಯಾಳ್ ಶ್ರಮೇವ್ ಯೋಜನೆ
26.ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ
27.ಅಮೃತ್ ಆಟಾಲ್ ಗ್ರಾಮಾಬಿವೃದ್ದಿ ಯೋಜನೆ
28.ಸ್ವದೇಶ್ ದರ್ಶನ ಯೋಜನೆ
29.ಪ್ರಸಾದ್ ಯೋಜನೆ
30.ಬಾಲ್ ಸ್ವಚ್ ಅಭಿಯಾನ
31.ರಾಣಿ ಲಕ್ಷ್ಮಿ ಬಾಯ್ ಪೆನ್ಷನ್ ಯೋಜನೆ
32.ನಯಿ ಮಂಜಿಲ್ ಯೋಜನೆ
33.ಆವಾಜ್ ಯೋಜನೆ
34.ಗರೀಬ್ ಕಲ್ಯಾಣ್ ಯೋಜನೆ
35.ಪಹಲ್ ಯೋಜನೆ
36.ಮಹಾತ್ಮ ಗಾಂದಿ ಯೋಜನೆ
37.ಸುರಕ್ಷಾ ಬಂಧನ್ ಯೋಜನೆ
38.ಜನ್ ಔಷದಿ ಯೋಜನೆ
39.ಫಸಲ್ ಬಿಮಾ ಬೆಳೆ ವಿಮೆ ಯೋಜನೆ


40. ಉಜ್ವಲ ಯೋಜನೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…