ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ ಕಂಪನಿಗಳು ತುದಿಗಾಲಿನಲ್ಲಿ ನಿಂತಿದೆ. ಸ್ನೇಹಿತರೆ ಭಾರತ ಮೂಲದ ಈ 19 ವರ್ಷದ ಹುಡುಗಿಯ ಹೆಸರು ಇಶಾ ಕಾರೆ, ಕ್ಯಾಲಿಫೋರ್ನಿಯಾದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಈ ಹುಡುಗಿ ದೇಶವೇ ಶಾಕ್ ಆಗುವಂತಹ ಕೆಲಸವನ್ನ ಮಾಡಿದ್ದಾಳೆ.
ಮೊಬೈಲ್ ಅನ್ನುವುದು ಈಗಿನ ಕಾಲದಲ್ಲಿ ನಮ್ಮ ದೇಹದ ಒಂದು ಭಾಗವಾಗಿದೆ, ಏನಾದರು ಬಿಟ್ಟಿರುತ್ತೇವೆ ಆದರೆ ಮೊಬೈಲ್ ಬಿಟ್ಟು ಒಂದು ಕ್ಷಣ ಕೂಡ ನಮ್ಮಿಂದ ಇರಲು ಸಾಧ್ಯವಿಲ್ಲ. ಇಷ್ಟೊಂದು ಮೊಬೈಲ್ ಬಳಕೆ ಮಾಡುವ ನಮಗೆ ಮೊಬೈಲ್ ಚಾರ್ಜ್ ಮಾಡುವಾಗ ತುಂಬಾ ಕಿರಿ ಕಿರಿ ಆಗುತ್ತದೆ ಮತ್ತು ಇದಕ್ಕೆ ಕಾರಣ ನಮ್ಮ ಮೊಬೈಲ್ ಬ್ಯಾಟರಿ ಫುಲ್ ಚಾರ್ಜ್ ಆಗಬೇಕು ಅಂದರೆ ಏನಿಲ್ಲ ಅಂದರು ಎರಡು ಘಂಟೆ ಸಮಯ ಬೇಕು.
ಇನ್ನು ನಾವು ಯಾವುದಾದರೂ ಅರ್ಜೆಂಟ್ ಕೆಲಸಕ್ಕೆ ಹೋಗಬೇಕಾದ ಸಮಯದಲ್ಲಿ ನಮ್ಮ ಮೊಬೈಲ್ ಗೆ ಬೇಗ ಚಾರ್ಜ್ ಆಗಲಿಲ್ಲ ಅಂದರೆ ನಿಮಗೆ ತಲೆಬಿಸಿ ಉಂಟಾಗುತ್ತದೆ, ಇನ್ನು ಈ ಸಮಸ್ಯೆಯನ್ನ ಯಾವಾಗಲೂ ಎದುರಿಸುತ್ತಿದ್ದ ಇಶಾ ಈ ಚಾರ್ಗಿಂಗ್ ಸಮಸ್ಯೆಯಿಂದ ಪಾರಾಗಲು ಒಂದು ಡಿವೈಸ್ ಕಂಡುಹಿಡಿಯಲು ಮುಂದಾದಳು. ಹೌದು ಮೊಬೈಲ್ ಚಾರ್ಜ್ ಗೆ ಹಾಕಿದರೆ ಸೆಕೆಂಡ್ ಗಳಲ್ಲಿ ಚಾರ್ಜ್ ಆಗಬೇಕು ಅನ್ನುವುದು ಇಶಾ ಗುರಿಯಾಗಿತ್ತು, ತನ್ನ ಗುರಿಯ ಬೆನ್ನಟ್ಟಿ ಹಗಲು ರಾತ್ರಿ ಕೆಲಸ ಮಾಡಿದ ಇಶಾ ಕೊನೆಗೂ ತಾನು ಅಂದುಕೊಂಡಿದ್ದನ್ನ ಸಾಧಿಸಿದ್ದಾಳೆ ಮತ್ತು ಸೂಪರ್ ಕ್ಯಪಾಸಿಟರ್ ಅನ್ನುವ ಡಿವೈಸ್ ಕಂಡುಹಿಡಿದ್ದಾಳೆ ಇಶಾ.
ಇನ್ನು ಡಿವೈಸ್ ಮೂಲಕ ಮೊಬೈಲ್ ಕೇವಲ 30 ಸೆಕೆಂಡ್ ನಲ್ಲಿ ಚಾರ್ಜ್ ಮಾಡಬಹುದು, ಇನ್ನು ಈ ಡಿವೈಸ್ ಗಾತ್ರ ಕೂಡ ಬಹಳ ಚಿಕ್ಕದಾಗಿದ್ದು ಇದನ್ನ ಮೊಬೈಲ್ ಒಳಗೆ ಇಡಬಹುದಾಗಿದೆ. ಮೊಬೈಲ್ ಚಾರ್ಜರ್ ಅನ್ನು ಈ ಡಿವೈಸ್ ಗೆ ಕನೆಕ್ಟ್ ಮಾಡಿದರೆ ಸಾಕು 30 ಸೆಕೆಂಡ್ ನಲ್ಲಿ ನಮ್ಮ ಮೊಬೈಲ್ ಫುಲ್ ಚಾರ್ಜ್ ಆಗುತ್ತದೆ, ಇನ್ನು ಈ ಡಿವೈಸ್ ನ ಮಹಿಮೆಯನ್ನ ತೋರಿಸಿದ ಇಷಾಗೆ ಇಂಟರ್ನ್ಯಾಷನಲ್ ಯಂಗ್ ಸೈನ್ಟಿಸ್ಟ್ ಅವಾರ್ಡ್ ಜೊತೆಗೆ 30 ಲಕ್ಷ ಬಹುಮಾನವನ್ನ ಕೂಡ ಗೆದ್ದಿದ್ದಾಳೆ. ಇನ್ನು ಈಕೆಯ ಅನ್ವೇಷಣೆಯನ್ನ ನೋಡಿ ಬೆರಗಾಗಿರುವ ಪ್ರಪಂಚದ ದೊಡ್ಡ ದೊಡ್ಡ ಕಂಪನಿಗಳು ಓದು ಮುಗಿಸಿದ ನಂತರ ನಮ್ಮ ಕಂಪನಿಗೆ ಬರುವಂತೆ ಆಹ್ವಾನ ಕೊಡುತ್ತಿವೆ.
ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ನಾನು ಜೆಡಿಎಸ್ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….
ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…