ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ. ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು : 9901077772 call/ what …
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
ಎರಡನೇ ಬಾರಿಗೆ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. ಕೆಲ ವಸ್ತುಗಳು ಹಾಗೂ ಸೇವೆಗಳು ದುಬಾರಿಯಾದರೆ ,ಕೆಲವಸ್ತುಗಳ ಬೆಲೆಯಲ್ಲಿ ಇಳಿಕೆಯಾಗಿದೆ.ಯಾವ ವಸ್ತುಗಳ ಬೆಲೆ ಏರಿಕೆಯಾಗಲಿದೆ? ಯಾವ ವಸ್ತುಗಳ ಬೆಲೆ ಇಳಿಕೆಯಾಗಲಿದೆ? ಎಂಬುದರ ಪೂರ್ತಿ ವಿವರ ಇಲ್ಲಿದೆ ನೋಡಿ.. ಯಾವ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂಬುದರ ವಿವರ ಇಲ್ಲಿದೆ. ಪ್ರಮುಖವಾಗಿ ಚಿನ್ನ ಮತ್ತು ಆಭರಣಗಳ ದರ ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸೆಸ್ ಏರಿಕೆಯಾಗಿದ್ದು, ಒಂದು…