ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು ಹೊಟ್ಟೆ ಪಾಡಿಗಾಗಿ ಏನಾದರು ಮಾಡಲೇಬೇಕಲ್ವಾ ಸರ್ ಎಂದ.. ಈ ಮಾತನ್ನು ಕೇಳಿ ಬೇಸರಗೊಂಡ ಸಾಫ್ಟವೇರ್ ಉದ್ಯಮಿ, ಒಂದು ಸಮೋಸ ಮಾರಿದರೆ ನಿನಗೆ ಎಷ್ಟು ಸಿಗುತ್ತದೆ? ದಿನಕ್ಕೆ ಎಷ್ಟು ಸಮೋಸ ಮಾರ್ತ್ಯಪ್ಪ? ಎಂದು ಕೇಳಿದ. ಇದಕ್ಕೆ ಸಮೋಸ ಮಾರುವವನು, ಸಾರ್ ಒಂದು ಸಮೋಸ ಮಾರಿದರೆ 75 ಪೈಸೆ ಸಿಗುತ್ತದೆ. ಸೀಸನ್ ಸಮಯದಲ್ಲಿ ದಿನಕ್ಕೆ ಮೂರರಿಂದ ಮೂರು ವರೆ ಸಾವಿರ ಮಾರುತ್ತೇನೆ, ಸೀಸನ್ ಇಲ್ಲದಿದ್ದಾಗ ದಿನಕ್ಕೆ ಎರಡು ಸಾವಿರ ಸೇಲ್ ಮಾಡುತ್ತೇನೆ ಎಂದು ಹೇಳಿದ !

ಮನಸಲ್ಲೇ ಯೋಚಿಸದ ಆ ಉಧ್ಯಮಿ ದಿನಕ್ಕೆ ಎರಡು ಸಾವಿರ ಸಮೋಸ ಮಾರಿದರೆ, ಒಂದು ಸಾವಿರದ ಐನೂರು ರೂ ಆದಾಯ, ಅದೇ ತಿಂಗಳಿಗೆ 45 ಸಾವಿರ ! ನನ್ನ ಸಂಬಳ ತಿಂಗಳಿಗೆ ಕೇವಲ 25 ಸಾವಿರ, ನನ್ನ ಕೆಲಸದ ಒತ್ತಡದಲ್ಲಿ ನನ್ನ ನಗುವನ್ನೇ ಮರೆತು ಹೋಗಿದ್ದೇನೆ, ಆದರೆ ಈ ಹುಡುಗ ಹಾಗಲ್ಲ, ಎಂದುಕೊಂಡು ಮತ್ತೇ ಸಮೋಸ ಹುಡುಗನಿಗೆ, ನೀವೆ ಸಮೋಸವನ್ನು ತಯಾರು ಮಾಡುತ್ತೀರ ಎಂದು ಪ್ರಶ್ನಿಸಿದ? ಇದಕ್ಕೆ ಸಮೋಸ ಮಾರುವವನು, ಇಲ್ಲಾ ಸಾರ್ ನಮ್ಮ ಯಜಮಾನ ಬೇರೆಯವರ ಬಳಿ ಕೊಂಡುಕೊಂಡು ನಮಗೆ ಕೊಡುತ್ತಾನೆ ಎಂದು ಹೇಳಿದ. ಈ ಕೆಲಸ ಬಿಟ್ಟು ಬೇರೆ ಏನು ಮಾಡುತ್ತೀಯಾ? ಎಂದು ಉಧ್ಯಮಿ ಕೇಳಿದ.. ಕಳೆದ ವರ್ಷ ನನ್ನ ಅಕ್ಕನಿಗೆ ಮದುವೆ ಮಾಡಿದೆ, ನಂತರ ನಮ್ಮ ಊರಿನಲ್ಲಿ ಒಂದು ಜಮೀನು ಕೂಡ ಖರೀದಿ ಮಾಡಿದ್ದೇನೆ. ಅದರ ಬೆಲೆ ಈಗ ಸುಮಾರು 15 ಲಕ್ಷವಿದೆ. ಈ ಮಾತನ್ನು ಕೇಳಿ ಆಶ್ಚರ್ಯಚಕಿತನಾದ ಇಂಜಿನಿಯರ್ ನೀನು ಎಲ್ಲಿಯ ತನಕ ವ್ಯಾಸಾಂಗ ಮಾಡಿದ್ದೀಯಾ ಎಂದು ಕೇಳಿದ.

ಇದಕ್ಕೆ ಉತ್ತರಿಸಿದ ಹುಡುಗ, ಸರ್ ನಾನು ಮೂರನೇ ತರಗತಿವರೆಗೂ ಓದಿದ್ದೇನೆ, ಇದಾದ ಮೇಲೆ ಓದಲು ಸಾಧ್ಯವಾಗಲಿಲ್ಲ ಎಂದು ಹೇಳಿದ, ಇದಕ್ಕೆ ಉಧ್ಯಮಿ ಯಾಕೆ ಮುಂದೆ ಓದಬೇಕು ಅನಿಸಲಿಲ್ಲವಾ? ಸಾರ್ ನನ್ನ ವ್ಯಾಪಾರವನ್ನು ನನ್ನ ಮಕ್ಕಳಿಗೆ ಕೊಡಬಹುದು, ಆದರೆ ನಿಮ್ಮ ಉದ್ಯೋಗ ನಿಮ್ಮ ಮಕ್ಕಳಿಗೆ ಕೊಡಲು ಸಾಧ್ಯವಾಗುವುದಿಲ್ಲ ಅಲ್ಲವಾ? ಇದೇ ನನಗೆ ಜನ್ಮ ಕೊಟ್ಟ ತಂದೆ ಕಲಿಸಿದ ನೀತಿ, ಹಣವನ್ನು ಹೇಗೆ ಸಂಪಾದನೆ ಮಾಡಬೇಕು ಎಂಬುದು ನನಗೆ ಗೊತ್ತಾಗಿದೆ, ಹಾಗಾಗಿ ಓದು ನನಗೆ ಅವಶ್ಯಕತೆ ಇಲ್ಲ. ಸರ್ ನನ್ನ ಸ್ಟೇಷನ್ ಬಂತು ನಾನು ಹೊರಡುತ್ತೇನೆ ಎಂದು ಹೇಳಿ ಹೊರಟು ಬಿಟ್ಟ ಸಮೋಸ ಮಾಡುವ ಹುಡುಗ..

ನೋಡಿದ್ರಲ್ಲ ವಿದ್ಯೆ ಎಂಬುದು ಬರೀ ಜ್ಞಾನಾರ್ಜನೆಗೆ ಮತ್ತು ಒಳ್ಳೆಯ ನಾಗರೀಕನಾಗಿ ಬದುಕಲು, ದಯವಿಟ್ಟು ಓದನ್ನು ವ್ಯವಹಾರಕ್ಕೆ ಉಪಯೋಗಿಸಬೇಡಿ. ವಿದ್ಯೆ ಇಲ್ಲದವರನ್ನು ಕೀಳು ಮಟ್ಟದಲ್ಲಿ ನೋಡಬೇಡಿ, ಓದಿದವನಿಗೆ ಒಂದೇ ಕೆಲಸ, ಓದಾದೇ ಇಲ್ಲದವನಿಗೆ ಮಾಡಿದ್ದೆಲ್ಲಾ ಕೆಲಸಾನೇ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…