ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

ಕ್ಯಾರೊಲಿನ್ ಹಾರ್ಟ್ಜ್ ಎಂಬ ಮಹಿಳೆಗೆ ಈಗ 70 ವರ್ಷ. ಆದ್ರೆ ಅವಳನ್ನು ನೋಡಿದವರ್ಯಾರೂ ವಯಸ್ಸು 70 ಅಂದ್ರೆ ನಂಬೋದೇ ಇಲ್ಲ. 25ರ ಹರೆಯದ ಯುವತಿಯನ್ನೂ ನಾಚಿಸುವಂತಿದೆ ಇವಳ ಸೌಂದರ್ಯ. ಬೊಜ್ಜು ರಹಿತ ಬಿಕಿನಿ ಬಾಡಿ ನೋಡಿ ಎಲ್ಲರೂ ದಂಗಾಗಿದ್ದಾರೆ.

ಕೇವಲ ಸೌಂದರ್ಯ ಮಾತ್ರವಲ್ಲ ಕ್ಯಾರೊಲಿನ್ ಫಿಟ್ನೆಸ್ ಕೂಡ ಕಾಪಾಡಿಕೊಂಡಿದ್ದಾಳೆ. ಮೊಮ್ಮಕ್ಕಳ ಈ ಅಜ್ಜಿ ಚೆನ್ನಾಗಿ ಡಯಟ್ ಮಾಡ್ತಾಳೆ. ಸಕ್ಕರೆಯಿಂದ ದೂರವಿರ್ತಾಳೆ ಇದೇ ಇವಳ ಬ್ಯೂಟಿ ಸೀಕ್ರೆಟ್. ವರ್ಷಗಳ ಹಿಂದೆ ಕ್ಯಾರೊಲಿನ್ ಗೆ ಮಧುಮೇಹ ಶುರುವಾಗಿತ್ತು. ಆಗ ಸಕ್ಕರೆ ತಿನ್ನೋದನ್ನು ಬಿಟ್ಟಿದ್ದ ಆಕೆಇದುವರೆಗೂ ಮತ್ತೆ ಅದನ್ನು ಸೇವಿಸಿಲ್ಲ.

ಈ ಇಳಿವಯಸ್ಸಿನಲ್ಲೂ ಸಖತ್ತಾಗಿ ಟೆನಿಸ್ ಆಡ್ತಾಳೆ, ವಾಕ್ ಮಾಡ್ತಾಳೆ. ಪ್ರತಿನಿತ್ಯ ಕಡ್ಡಾಯವಾಗಿ 8 ಗಂಟೆ ನಿದ್ರೆ ಮಾಡ್ತಾಳೆ. ಧ್ಯಾನ, ಪ್ರಾಣಾಯಾಮದ ಮೂಲಕ ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳೋ ಕ್ಯಾರೊಲಿನ್ ಸಹಜ ಸುಂದರಿ.

ವಯಸ್ಸಿನ ಬಗ್ಗೆ ತಲೆಕೆಡಿಸಿಕೊಳ್ಳದೆ ಖುಷಿಯಾಗಿದ್ರೆ ಫಿಟ್ ಆಗಿರಬಹುದು ಅನ್ನೋದು ಅವಳ ಅನುಭವದ ಮಾತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…
ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.