ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಕೇಪ್ಟೌನ್ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್ಟೌನ್ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್ಎಸ್ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್ಎಸ್, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ? ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ. ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ, ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆ ಅರ್ಥ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಪ್ರದಕ್ಷಿಣೆ ಹಾಕಬೇಕು? ಯಾವ್ಯಾವ ದೇವರಿಗೆ ಎಷ್ಟು ಬಾರಿ ಪ್ರದಕ್ಷಿಣೆ ಮಾಡಿದರೆ ಏನು ಫಲ ಎಂಬುದನ್ನು ತಿಳಿಯೋಣ. ಹಿಂದೂ ಪುರಾಣಗಳ ಪ್ರಕಾರ ದೇವರಿಗೆ ಹಾಕುವ ಪ್ರದಕ್ಷಿಣೆ ಬಗ್ಗೆ ಹಲವಾರು ಕಥೆಗಳಿವೆ. ಇವುಗಳಲ್ಲಿ ಶಿವ, ಗಣಪತಿ ಮತ್ತು ಕಾರ್ತೀಕೇಯನ ಕಥೆಯು ನಮ್ಮೆಲ್ಲರಿಗೆ ತಿಳಿದಿರುವಂತಾಗಿದೆ. ಶಿವ…
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…