ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಕೇಪ್ಟೌನ್ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್ಟೌನ್ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್ಎಸ್ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್ಎಸ್, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
“ವಾಟ್ಸಪ್” (ಸಾಮಾಜಿಕ ಜಾಲತಾಣ)ವನ್ನು ಉಪಯೋಗಿಸದವರು ಯಾರಿದ್ದಾರೆ. ಈಗಂತೂ ಎಲ್ಲಾ ವಯೋಮಾನದವರು