ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.
ಕೇಪ್ಟೌನ್ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್ಟೌನ್ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್ಎಸ್ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್ಎಸ್, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.