News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

2291

ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

1.ಮನೆಯಲ್ಲಿ ಸೋಲಾರ್ ಬಳಸಿ ಕರೆಂಟ್ ಬಿಲ್ ನಲ್ಲಿ 50 ರೂಪಾಯಿ ರಿಯಾಯಿತಿ ಪಡೆಯಿರಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ..‌ ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

2.ಅನಾವಶ್ಯಕ ಲೈಟ್ಸ್ ಗಳನ್ನು ಆಫ್ ಮಾಡಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

3.ನಿಮ್ಮ ಮನೆಯ ಫ್ರಿಡ್ಜ್

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

4.LED ಬಲ್ಬ್ ಗಳನ್ನು ಬಳಸಿ..

ಸಾಮಾನ್ಯವಾಗಿ ಕರೆಂಟ್ ಬಿಲ್‌ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಆರೋಗ್ಯ

    ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಇದೆ ಕಾರಣ..!ತಿಳಿಯಲು ಈ ಲೇಖನ ಓದಿ…

    ‘ನಮ್ಮ ಮುಂದೆ ಇರುವ ಅವಘಡಗಳಿಗೆ, ಹೆಚ್ಚು ಅಪಾಯ ತರುವ ಅಂಶಗಳಿಗೆಯಾವಾಗಲೂ ನಾವೇ ಕಾರಣರಾಗಿರುತ್ತೇವೆ’.ಶೇ.80 ರಷ್ಟು ಕ್ಯಾನ್ಸರ್‌ಗಳಿಗೆ ಕಾರಣ ನಮ್ಮ ಜೀವನಶೈಲಿ (ಧೂಮಪಾನ, ಮದ್ಯಪಾನ, ಆಹಾರಾಭ್ಯಾಸ) ಭಾರತದಲ್ಲಿ ಪುರುಷರಲ್ಲಿ ಶೇ.50ರಷ್ಟು ಮತ್ತು ಮಹಿಳೆಯರಲ್ಲಿ ಶೇ.20 ರಷ್ಟು ಕ್ಯಾನ್ಸರ್‌ಗಳಿಗೆ ತಂಬಾಕು ಬಳಕೆಯೇ ಕಾರಣ.

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…