ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ.. ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

ಸಾಮಾನ್ಯವಾಗಿ ಕರೆಂಟ್ ಬಿಲ್ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಒನ್ಪ್ಲಸ್ನ ಜನಪ್ರಿಯ ಸ್ಮಾರ್ಟ್ಫೋನ್ ಒನ್ಪ್ಲಸ್ 7 ಮತ್ತು ಒನ್ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್ಪ್ಲಸ್ 7 ಸರಣಿಯ ಬಳಿಕ ಒನ್ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಹೊಸ ಸ್ನ್ಯಾಪ್ಡ್ರ್ಯಾಗನ್ 855 Plus ಚಿಪ್ಸಹಿತ ನೂತನ ಸ್ಮಾರ್ಟ್ಫೋನ್ ಒನ್ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ. ಈಗಾಗಲೇ ಒನ್ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್ ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…