ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ.. ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

ಸಾಮಾನ್ಯವಾಗಿ ಕರೆಂಟ್ ಬಿಲ್ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಲು ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದವರು ಸುಲಭವಾಗಿ ಹೃದಯ, ಕಿಡ್ನಿ, ಲಿವರ್ ಕಸಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಅಡಿ ಕಿಡ್ನಿ ಕಸಿಗೆ 3 ಲಕ್ಷ ರೂ., ಹೃದಯ ಕಸಿಗೆ 11 ಲಕ್ಷ ರೂ., ಲಿವರ್ ಕಸಿಗೆ 12 ಲಕ್ಷ ರೂ. ನೆರವು ನೀಡಲಾಗುವುದು. ಕಳೆದ…
ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್ ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…
ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…
ಇಂದು ಭಾನುವಾರ , 25/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.