ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ.. ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

ಸಾಮಾನ್ಯವಾಗಿ ಕರೆಂಟ್ ಬಿಲ್ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ನಿಮಗೆ ಒಂದು ಚಾಲೆಂಜ್ ? ಏನು ಗೊತ್ತೇ ಈ ಕೆಳಗಿನ ಚಿತ್ರಗಳನ್ನು ನೋಡಿ, ಪ್ರತಿಯೊಂದು ಚಿತ್ರಗಳಿಗೆ ಸಂಖ್ಯೆಯನ್ನು ಕೊಡಲಾಗಿದೆ. ಆ ಚಿತ್ರಕ್ಕೆ ಹೊದಿಕೊಳ್ಳುವಂತ ಕಾಮೆಂಟನ್ನು ಬರೆಯಿರಿ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…