News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

50ರುಪಾಯಿ ರಿಯಾಯಿತಿಯನ್ನು, ಪ್ರತಿ ತಿಂಗಳು ನಿಮ್ಮ ಕರೆಂಟ್ ಬಿಲ್’ನಲ್ಲಿ ತಪ್ಪದೇ ಕೇಳಿ ಪಡೆಯಿರಿ..ಹೇಗೆಂದು ತಿಳಿಯಲು ಈ ಲೇಖನ ಓದಿ,ಶೇರ್ ಮಾಡಿ…

2308

ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ.  ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ.

ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್‌.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ..

1.ಮನೆಯಲ್ಲಿ ಸೋಲಾರ್ ಬಳಸಿ ಕರೆಂಟ್ ಬಿಲ್ ನಲ್ಲಿ 50 ರೂಪಾಯಿ ರಿಯಾಯಿತಿ ಪಡೆಯಿರಿ..

ಇದು ಸಾಮಾನ್ಯವಾಗಿ ಬಹುತೇಕರಿಗೆ ತಿಳಿದಿಲ್ಲ..‌ ಹೌದು ಮನೆಯಲ್ಲಿ ಸೋಲಾರ್ ಅಳವಡಿಸಿಕೊಂಡಿದ್ದರೆ ನಮ್ಮ ಕರೆಂಟ್ ಬಿಲ್ ಗಳಲ್ಲಿ ಪ್ರತಿ ತಿಂಗಳು 50 ರೂಪಾಯಿ ರಿಯಾಯಿತಿಯನ್ನು ನೀಡಲಾಗುತ್ತದೆ.. ನೀವು ಪಡೆಯುತ್ತಿಲ್ಲವಾದರೆ ಈ ತಿಂಗಳಿನಿಂದಲೇ ಕೇಳಿ ಪಡೆಯಿರಿ..

2.ಅನಾವಶ್ಯಕ ಲೈಟ್ಸ್ ಗಳನ್ನು ಆಫ್ ಮಾಡಿ..

ಸಾಮಾನ್ಯವಾಗಿ ಎಲ್ಲರೂ ಮಾಡುವ ತಪ್ಪು ಎಂದರೆ ಇದೇ.. ಮರೆವಿನ ಪ್ರಭಾವವೋ ಏನೋ ಹಾಕಿದ ಲೈಟ್ ಗಳನ್ನು ಆಫ್ ಮಾಡುವುದನ್ನು ಮರೆತುಬಿಟ್ಟಿರುತ್ತೇವೆ.. ಈ ಅಭ್ಯಾಸವನ್ನು ಮೊದಲು ಬದಲಾಯಿಸಿಕೊಳ್ಳಿ..

3.ನಿಮ್ಮ ಮನೆಯ ಫ್ರಿಡ್ಜ್

ನಿಮ್ಮ ಮನೆಯ ಫ್ರಿಡ್ಜ್ ಬಾಗಿಲನ್ನು ಪದೇ ಅದೇ ತೆರೆಯುತ್ತಲೇ ಇರಬೇಡಿ.. ಅನಾವಶ್ಯಕವಾಗಿ ತೆಗೆದಷ್ಟು ಕೂಲಿಂಗ್ ಕಡಿಮೆಯಾಗಿ ಮತ್ತೆ ಕೂಲ್ ಆಗಲು ಹೆಚ್ಚು ಕರೆಂಟ್ ತೆಗೆದುಕೊಳ್ಳುತ್ತದೆ.. ಇನ್ನು ಫ್ರಿಡ್ಜ್ ನ ಮೋಡ್ ಅನ್ನು ಮಿನಿಮಮ್ ನಲ್ಲಿ ಇಡಿ..

4.LED ಬಲ್ಬ್ ಗಳನ್ನು ಬಳಸಿ..

ಸಾಮಾನ್ಯವಾಗಿ ಕರೆಂಟ್ ಬಿಲ್‌ಹೆಚ್ಚು ಬರುವುದೇ ಇದರಿಂದ ಬಳಸುವ ಬಲ್ಬ್ ಗಳನ್ನು ಈ ಕೂಡಲೇ ಎಲ್ ಇ ಡಿ ಗಳಿಗೆ ಬದಲಾಯಿಸಿ.. ಸರ್ಕಾರದ ಒಂದು ಯೋಜನೆಯ ಪ್ರಕಾರ ರಿಯಾಯಿತಿ ದರದಲ್ಲಿ ಎಲ್ ಇ ಡಿ ಬಲ್ಬ್ ಅನ್ನು ವಿತರಿಸಲಾಗುತ್ತದೆ.. ನಿಮ್ಮ ಹತ್ತಿರದ ಕೆ ಇ ಬಿ ಗಳಲ್ಲಿ ಹೋಗಿ ವಿಚಾರಿಸಿ ಕೊಂಡುಕೊಳ್ಳಿ..

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    2 ಎಕರೆ ಜಾಗದಲ್ಲಿ 22 ಲಕ್ಷ ಗಳಿಸುತ್ತಿರುವ ರೈತ, ಈ ರೈತನ ಸಕತ್ ಉಪಾಯ ನೋಡಿ .

    ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…

  • ಸುದ್ದಿ

    ಸಚಿವ ಸ್ಥಾನ ಕೈ ತಪ್ಪಿದ ಕಾರಣಕ್ಕಾಗಿ ಬೈಕ್​ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು…!

    ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್​.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್​ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…

  • ಸುದ್ದಿ

    ಟ್ರಾಫಿಕ್ ಪೊಲೀಸ್ ಹಾಕಿದ ದುಬಾರಿ ದಂಡ ಕೇಳಿ ತನ್ನ ಬೈಕನ್ನೇ ಸುಟ್ಟ ಸವಾರ…!

    ಟ್ರಾಫ್ರಿಕ್ ನಿಯಮ ಉಲ್ಲಂಘಿಸಿ,  ದುಬಾರಿ ದಂಡ ಕಟ್ಟಲು ಸಾಧ್ಯವಾಗದೇ ಗೋಗೆರೆದ, ಮನವಿ ಮಾಡಿದ, ಪೊಲೀಸರಿಂದ ತಪ್ಪಿಸಿಕೊಂಡು ಹೋದ ಘಟನೆಗಳು ವರಿದಿಯಾಗಿದೆ. ಆದರೆ ದಂಡ ಮೊತ್ತ ಕೇಳಿ ತನ್ನ ಬೈಕನ್ನೇ ಸುಟ್ಟ ಘಟನೆ ನಡೆದಿದೆ. ಹೆಲ್ಮೆಟ್ ಹಾಕದೆ, ಸಿಗ್ನಲ್ ನೋಡದೆ, ಒನ್ ವೇ, ಪಾರ್ಕಿಂಗ್ ಗಮನಿಸದೆ, ನಾವು ನಡೆದಿದ್ದೇ ದಾರಿ ಎಂದು ಸವಾರಿ ಮಾಡುತ್ತಿದ್ದ ವಾಹನ ಸವಾರರು ಇದೀಗ ಟ್ರಾಫಿಕ್ ನಿಯಮ ಪಾಲಿಸುವಂತಾಗಿದೆ. ಒಂದೆರಡು ಸಿಗ್ನಲ್ ಜಂಪ್ ಮಾಡಿದರೆ ಸಾಕು ದಂಡ 20,000 ರೂಪಾಯಿ ದಾಟಿರುತ್ತೆ. ಹೀಗೆ ನಿಯಮ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಜೀವನಶೈಲಿ

    ಶೌಚಾಲಯವಿಲ್ಲದ ಗ್ರಾಮಗಳಲ್ಲಿ ಈ ಶಿಕ್ಷಕಿ 6000ಕ್ಕೂ ಹೆಚ್ಚು ಶೌಚಾಲಯವನ್ನು ನಿರ್ಮಿಸಿದ್ದಾರೆ..!ತಿಳಿಯಲು ಈ ಲೇಖನ ಓದಿ ..

    ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.

  • ವಿಸ್ಮಯ ಜಗತ್ತು

    ಏಟು ತಿಂದ ಹಾವುಗಳು, ಹೊಡೆದವರನ್ನು ಸುಮ್ಮನೆ ಬಿಡಲ್ವಾ!ತಿಳಿಯಲು ಈ ಲೇಖನ ಓದಿ…

    ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.