ಆರೋಗ್ಯ

ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

2068

ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾಯು ಹೇಗೆ ಉಂಟಾಗುತ್ತದೆ:-

ಮೆದುಳಿಗೆ ಸಾಗುವ ರಕ್ತದ ಪರಿಚಲನೆಯಲ್ಲಿ ಹಠಾತ್‌ ಆಗಿ ಕೊರತೆಯುಂಟಾದಾಗ ಈ ರೀತಿಯ ದಾಳಿ ಉಂಟಾಗುತ್ತದೆ. ಅಪಧಮನಿ ಅಥವಾ ಶುದ್ಧ ರಕ್ತನಾಳ ಗಳಲ್ಲಿ ಅಡ್ಡಿ ಸಂಭವಿಸಿದಾಗ ಮೆದುಳಿಗೆ ಹರಿಯುತ್ತಿದ್ದ ರಕ್ತ ನಿಲ್ಲುತ್ತದೆ. ಹೃದಯದ ಅಪಧಮನಿಗಳಲ್ಲಿ ಕೊಬ್ಬು ಶೇಖರಣೆಯಾಗಿದ್ದಾಗಲೂ ರಕ್ತದ ಹರಿವಿಗೆ ತಡೆಯುಂಟಾಗಿ, ರಕ್ತದ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ. ಇಂಥಹ ಸಂದರ್ಭದಲ್ಲಿ ಮೆದುಳಿನ ರಕ್ತನಾಳಗಳು ಒಡೆಯುವ ಸಂಭವವಿರುತ್ತದೆ. ಅಥವಾ ಮೆದುಳಿನಲ್ಲಿಯೇ ರಕ್ತನಾಳ ಒಡೆದು ರಕ್ತ ಸೋರುತ್ತಿದ್ದರೆ ಪಾರ್ಶ್ವವಾತ ಕಾಣಿಸಿಕೊಳ್ಳುತ್ತದೆ.

ಪಾರ್ಶ್ವವಾತಕ್ಕೆ ಈಡಾದ ವ್ಯಕ್ತಿ ತನ್ನ ಯಾವುದಾದರೂ ಒಂದು ಚಟುವಟಿಕೆಯನ್ನು ಕಳೆದುಕೊಳ್ಳುತ್ತಾನೆ. ಮಾತು ನಿಲ್ಲಬಹುದು, ನೆನಪಿನ ಶಕ್ತಿಯೇ ಹೊರಟುಹೋಗಬಹುದು ಅಥವಾ ಒಂದು ಬದಿಯ ದೇಹವೇ ಬಲಹೀನಗೊಳ್ಳಬಹುದು. ಹೃದಯಾಘಾತಕ್ಕೆ ಹೇಗೆ ತುರ್ತು ಚಿಕಿತ್ಸೆಯ ಅವಶ್ಯಕತೆಯಿರುವುದೋ.. ಅಷ್ಟೇ ತುರ್ತು ಚಿಕಿತ್ಸೆಯ ಅವಶ್ಯಕತೆ ಪಾರ್ಶ್ವವಾತಕ್ಕೂ ಇರುತ್ತದೆ.

ಪಾರ್ಶ್ವವಾಯು ಲಕ್ಷಣಗಳು:-

ಹಠಾತ್ ಆಗಿ ಕಾಲು ಅಥವಾ ಬುಜ ಮರಗಟ್ಟಿದಂತಾಗುವುದು. ಮಾತು ನಿಂತುಹೋಗುವುದು, ದೇಹದ ನಿರ್ದಿಷ್ಟ ಅಂಗ ಬಲಹೀನಗೊಳ್ಳುವುದು, ನಡೆಯುಲು ಸಾಧ್ಯವಾಗದಷ್ಟು ಬಲಹೀನಗೊಳ್ಳುವುದು.

 

ಸ್ವಾದೀನ ತಪ್ಪಿದಂತಾಗಿ ಎಚ್ಚರ ತಪ್ಪುವುದು, ತೀವ್ರ ತಲೆನೋವು ಒಮ್ಮೆಲೇ ಬಂದು ಕಣ್ಣು ಕಾಣದಂತಾಗುವುದು ಮಂಪರು ಅಥವಾ ವಾಕರಿಕೆ ಬಂದಂತಾಗುವುದು ಇವೆಲ್ಲ ಪಾರ್ಶ್ವವಾಯು ರೋಗದ ಲಕ್ಷಣಗಳು.

ಪಾರ್ಶ್ವವಾಯುವನ್ನು ತಡೆಯಲು ಸಲಹೆಗಳು:- 

ಕಡಿಮೆ ಕೊಬ್ಬಿರುವ ಆಹಾರದ ಸೇವನೆ.
ಆಹಾರದಲ್ಲಿ ಹಣ್ಣು, ತರಕಾರಿಗಳನ್ನು ಹೆಚ್ಚಾಗಿ ಬಳಸುವುದು.

ತೂಕವನ್ನು ನಿಯಂತ್ರಣದಲ್ಲಿಡುವುದು.

ಒತ್ತಡದ ಬದುಕಿಗೆ ಆಗಾಗ ಸ್ಪಲ್ಫ ರಿಲೀಫ್‌ ನೀಡುತ್ತಿರಿ.

ರಕ್ತದೊತ್ತಡವನ್ನು ಆಗಾಗ ಪರೀಕ್ಷಿಸುತ್ತಿರಿ, ವೈದ್ಯರ ಸಲಹೆಯಂತೆ ಔಷಧ ತೆಗೆದುಕೊಳ್ಳಿ.

ರಕ್ತಪರೀಕ್ಷೆ ಮಾಡಿಸಿಕೊಂಡು, ಕೊಲೆಸ್ಟ್ರಾಲ್‌ ಮಟ್ಟ ಅತೀ ಹೆಚ್ಚು ಇದ್ದರೆ, ಅದನ್ನು ಆರೋಗ್ಯಕರ ರೀತಿಯಲ್ಲಿ ಕಡಿಮೆ ಮಾಡುವ ಬಗ್ಗೆ ವೈದ್ಯರ ಸಲಹೆ ಪಡೆದುಕೊಳ್ಳಿ. ಧೂಮಪಾನ ಮಾಡದಿರಿ.

.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಾಗರದ ಪಾಲಾಗಲಿದೆಯೇ ಮಂಗಳೂರು, ಮುಂಬೈ..!ತಿಳಿಯಲು ಈ ಲೇಖನ ಓದಿ ..

    ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.

  • ಹಣ ಕಾಸು

    ಚಿಲ್ಲರೆ ಅಭಾವ ತಪ್ಪಿಸಲು ಅತೀ ಶೀಘ್ರದಲ್ಲಿ ಬರಲಿವೆ 200 ರುಪಾಯಿ ನೋಟುಗಳು!

    ಜನರ ನಗದು ಚಲಾವಣೆಯನ್ನು ಸುಲಭವಾಗಿಸಲು 200 ರೂಪಾಯಿಯ ನೋಟುಗಳು ಸದ್ಯದಲ್ಲೇ ಚಲಾವಣೆಗೆ ಬರಲಿವೆ. 200 ರೂ. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • inspirational

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಸುದ್ದಿ

    ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

    ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…