ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೆನ್ನೈನ 65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ.
ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ. ಆದರೆ ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜೀವನ ನಡೆಸಲು ನನಗೆ ಬೇರೆ ಆಧಾರವಿಲ್ಲ. ಹೀಗಾಗಿ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ.
ಸಾರ್ವಜನಿಕ ಶೌಚಾಲಯವನ್ನು ಸ್ವಚ್ಛಗೊಳಿಸಿದರೆ ಪ್ರತಿದಿನ 70ರಿಂದ 80 ರೂ. ಸಿಗುತ್ತದೆ. ಅದರಿಂದಲೇ ಜೀವನ ನಡೆಸುತ್ತಿದ್ದೇನೆ. ನನಗೆ ಒಬ್ಬಳು ಮಗಳಿದ್ದಾಳೆ. ಆದರೆ ಇಲ್ಲಿಯವರೆಗೂ ಆಕೆ ನನ್ನ ಭೇಟಿಯಾಗಲು ಬಂದಿಲ್ಲ ಎಂದು ವೃದ್ಧೆ ತನ್ನ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.