ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ.

ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು ಬೇಡಿಕೊಳ್ತಿದ್ದಳಂತೆ.

ಕೊನೆಗೂ ಗರ್ಭದಲ್ಲಿರುವುದು ಗಂಡು ಎಂಬುದು ಗೊತ್ತಾದ ಮೇಲೆ ಗರ್ಭಪಾತ ನಿಂತಿತ್ತಂತೆ. ಪುಣ್ಯ ನನಗೆ ಹೆಣ್ಣು ಮಕ್ಕಳಾಗಲಿಲ್ಲ. ಅವ್ರೂ ಇದೇ ಕಷ್ಟ ಅನುಭವಿಸಬೇಕಿತ್ತು ಎಂದು ಸುಮತಿ ಕಣ್ಣೀರು ಹಾಕ್ತಾಳೆ. ಒಂದಾದ ಮೇಲೆ ಒಂದು ಆಘಾತವಾದ ಕಾರಣ ಮಾನಸಿಕ ಹಾಗೂ ದೈಹಿಕ ಬಲ ಕುಗ್ಗಿದೆ.

ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಸುಮತಿ, ರಾತ್ರಿ ಬೆಚ್ಚಿ ಬೀಳ್ತಾಳೆ. ಮಾನಸಿಕ ಚಿಕಿತ್ಸಾ ಕೇಂದ್ರದಲ್ಲಿ ಆಕೆಗೆ ಚಿಕಿತ್ಸೆ ನಡೆಯುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.