ವಿಸ್ಮಯ ಜಗತ್ತು

7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

663

ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ.

ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

 

ಹೌದು ನಿಜಾವಾಗಿ ಅಶ್ಚರ್ಯ ಮೂಡಿಸುವಂತಹದ್ದು, ಏಳು ವರ್ಷದ ಚೀನಿ ಹುಡುಗ ತನ್ನ ದೇಹ ಸ್ವರೂಪ ಮತ್ತು ಎಂಟು-ಪ್ಯಾಕ ಗಳಿಸಿ ಎಲ್ಲರ ಗಮನ ಎಳೆದು ಸಮಾಜಿಕ ಜಾಲತಾಣಗಳಲ್ಲಿ ಹಿರೋ ಆಗಿದ್ದಾನೆ.

ಈ ಬಾಲಕನ 8 ಪ್ಯಾಕ್ ಮಾಡಿದ್ದು ಹೇಗೆ ಗೊತ್ತಾ ?

ಈ ಬಾಲಕ ಪೂರ್ವ ಚೀನಾದ ಝೆಜಿಯಾಂಗ್ ಪ್ರಾಂತ್ಯದ ಹ್ಯಾಂಗ್ಝೌ ನಿವಾಸಿಯಾಗಿದ್ದಾನೆ.  ವ್ಯಾಯಾಮಶಾಲೆಯಲ್ಲಿ 2  ವರ್ಷಗಳವರೆಗೆ ಜಿಮ್ನಾಸ್ಟಿಕ್ ತರಬೇತಿಯನ್ನು ಪಡೆದಿದ್ದಾನೆ. ಈ ಬಾಲಕನ ಹೆಸರು ಚೆನ್ ಯಿ ಆಗಿದೆ.

ಒಂದು ಖಾಸಗಿ ಚಾನಲ್ ವರದಿಯ ಪ್ರಕಾರ, ಚೆನ್ ಯಿ ಅವರ ಚಿತ್ರಗಳನ್ನು ಜೂಲೈ 2 ರಂದು ಜಿಮ್ನಾಸ್ಟಿಕ್ ಆಟದ ಸಂದರ್ಭದಲ್ಲಿ ಅವರ ದೈನಂದಿನ ಬಟ್ಟೆಗೆ ಬದಲಾಗುತ್ತಿರುವಾಗ ತೆಗೆದಿದ್ದು ಎಂದು ವರದಿಯಾಗಿದೆ.

ಇವನ  8 ಪ್ಯಾಕ್  ದೇಹವನ್ನು ನೋಡಿದ ಜನರು ಅಚ್ಚರಿಗೊಂದಿದ್ದಾರೆ. ಯಾಕೆಂದ್ರೆ 7 ವರ್ಷದ  ಹುಡುಗರು ಆಟ ಪಾಟಗಳಲ್ಲಿ ಕಾಲ ಕಳೆಯುವುದು ಹೆಚ್ಚು. ಹಾಗಾಗಿ ಈ ಪುಟ್ಟ ಬಾಲಕನ ದೇಹವನ್ನು ಹುರಿಗಳಿಸಿರುವ ಸಾಧನೆ ಅಚ್ಚರಿ ತರವಂತದ್ದೆ ಆಗಿದೆ.

ಈಗ ಈ ಪುಟ್ಟ ಬಾಲಕನ ಸಾಧನೆಯನ್ನು ಮೆಚ್ಚಿ ‘ultimate muscle boy’ ಎಂಬ ಬಿರುದನ್ನು ಕೊಟ್ಟಿದ್ದಾರೆ.

ಪದಕ ವೀರ ಈ ಬಾಲಕ!

ಕೆಲವೊಂದು ವರದಿಗಳ ಪ್ರಕಾರ, 19 ನೇ ಹ್ಯಾಂಗ್ಝೌ ಸಿಟಿ ಸ್ಪೋರ್ಟ್ಸ್ ಗೇಮ್ಸ್ ನಲ್ಲಿ ಆರು ಚಿನ್ನದ ಪದಕಗಳನ್ನು ಮತ್ತು ಒಂದು ಬೆಳ್ಳಿ ಪದಕವನ್ನು ಒಳಗೊಂಡಂತೆ ಎಲ್ಲ ಸ್ಪರ್ಧೆಗಳಲ್ಲಿ ಚಿನ್ನದ ಪದಕಗಳನ್ನು ಗೆದಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಭಾರತ್ ಗ್ಯಾಸ್ ಬಳಕೆದಾರರೇ ಹಾಗಾದರೆ ಇದನ್ನು ತಪ್ಪದೇ ತಿಳಿದುಕೊಳ್ಳಲೇಬೇಕು,..!

    ಗ್ಯಾಸ್​ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್​ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್​ ಗ್ಯಾಸ್​ ಪ್ಲಾಂಟ್​ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್‌ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್​ನಲ್ಲಿ ತಾಂತ್ರಿಕ ಸಮಸ್ಯೆ…

  • ಕಾನೂನು

    ಶೇ.20 ಪಾರ್ಕಿಂಗ್ ಜಾಗ ಮಹಿಳೆಯರಿಗೆ ಮೀಸಲು..!ತಿಳಿಯಲು ಇದನ್ನು ಓದಿ..

    ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.