ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನಂತೆ ಆಗ ಯಾವುದೇ ಇಂಟರ್ನೆಟ್ ಇರಲಿಲ್ಲ.ಯಾವುದೇ ಮೊಬೈಲ್,ವೀಡಿಯೊ ಗೇಮ್ಸ್, ಈಗಿರುವ ಇನ್ನೂ ಅನೇಕ ಸೌಲಭ್ಯಗಳು ಇರಲಿಲ್ಲ.ಆದರೂ 1970 ಮತ್ತು 80ರ ದಶಕದಲ್ಲಿ ಬೆಳೆದ ಮಕ್ಕಳಾಗಿದ್ರೆ, ಆಗಿನ ಬಾಲ್ಯದ ನೆನಪುಗಳು ಅದ್ಭುತ…ನೀವೇನಾದ್ರೂ 70 ಮತ್ತು 80ರ ದಶಕದಲ್ಲಿ ಬೆಳೆದಿದ್ರೆ, ಕೆಳಗಿರುವ ಈ ಚಿತ್ರಗಳನ್ನು ನೋಡುತ್ತಾ ನಿಮ್ಮ ಬಾಲ್ಯದ ನೆನಪುಗಳನ್ನು ನೆನೆಪಿಸಿಕೊಳ್ಳಿ…









ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕ್ಷೇತ್ರ ಧರ್ಮಸ್ಥಳದ ಮಾದರಿಯಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಆಯೋಜಿಸಲು ಮುಜರಾಯಿ ಇಲಾಖೆ ಕ್ರಮಕೈಗೊಂಡಿದೆ ಎನ್ನಲಾಗಿದೆ. ಸರಳ ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಮೂಲಕ ಬಡವ ಶ್ರೀಮಂತ ಎಂಬ ಭೇದ ಭಾವ ಬಿಟ್ಟು ಸಮಾತನೆ ಕಾಣಬಹದು. ಬಡವರು, ಜನಸಾಮಾನ್ಯರಿಗೆಅನುಕೂಲವಾಗುವಂತೆ ಮುಜರಾಯಿ ಇಲಾಖೆ ವತಿಯಿಂದ ಉಚಿತ ಸಾಮೂಹಿಕ ವಿವಾಹ ಆಯೋಜಿಸುವ ಹೊಸ ಯೋಜನೆಯನ್ನುಜಾರಿಗೆ ತರಲು ಸರ್ಕಾರ ಮುಂದಾಗಿದೆ. ಯಾವುದೇ ಜಾತಿ ಭೇದವಿಲ್ಲದೆ ಹಿಂದೂ ಸಂಪ್ರದಾಯದಂತೆ ಸರಳವಾಗಿವಿವಾಹವಾಗಲು ಅನುಕೂಲವಾಗುವಂತೆ ಯೋಜನೆ ಜಾರಿಗೆ ತರಲಾಗುವುದು.ಇದು ಬಡವರ ಅನುಕೂಲಕ್ಕಾಗಿ ಮಾಡಿದ್ದಾರೆ ಎನ್ನಬಹುದು. ರಾಜ್ಯದಲ್ಲಿರುವ …
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…