ವಿಚಿತ್ರ ಆದರೂ ಸತ್ಯ

8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

233

ಸಾರಿಗೆ ಉದ್ಯಮಿಯೊಬ್ಬ ಎಂಟು ಮದುವೆಯಾಗಿ ಸುಮಾರು 4.5 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿರುವ ಘಟನೆ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದಿದೆ.

57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

ಈ ವಿಚಾರ ತಿಳಿದ ಇಂದಿರಾ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪುರುಷೋತ್ತಮ್ ಇತಿಹಾಸ ಕಂಡು ಬೆಚ್ಚಿಬಿದ್ದಿದ್ದಾರೆ. ಈತ ಇಂದಿರಾರನ್ನು ಮದುವೆಯಾಗುವುದಕ್ಕೂ ಮುನ್ನ ಮೂವರು ಮಹಿಳೆಯರನ್ನು ಮದುವೆಯಾಗಿದ್ದು, ಅಲ್ಲದೇ ಆತ ಮದುವೆಯಾಗಿದ್ದ ಇಂದಿರಾ ಅವರು ಸೇರಿ ಮೂವರು ಮಹಿಳೆಯರ ಬಳಿ ಒಟ್ಟಾರೆ 4.5 ಕೋಟಿ ಹಣ ವಂಚಿಸಿ ಪರಾರಿಯಾಗಿದ್ದಾನೆ. ಆದರೆ ಇಂದಿರಾ ಅವರನ್ನು ಮದುವೆಯಾದ ಬಳಿಕ ಮತ್ತೆ ಮೂರು ಮದುವೆಯಾಗಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುನ್ನ ಮದುವೆಯಾಗಿದ್ದ ಕುಮದವಳ್ಳಿ ಎಂಬ ಮಹಿಳೆ ದೂರಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಪುರುಷೋತ್ತಮ್ ತನ್ನ ಆಸ್ತಿ ಕುರಿತು ನ್ಯಾಯಾಲಯದಲ್ಲಿ ದೂರು ದಾಖಲಾಗಿದ್ದು, ಈ ಆಸ್ತಿ ತನ್ನ ಹೆಸರಿಗೆ ಬಂದರೆ 17 ಈ ವಿಚಾರ ತಿಳಿದ ಇಂದಿರಾ ಕೂಡಲೇನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪುರುಷೋತ್ತಮ್ ಇತಿಹಾಸ ಕಂಡು ಬೆಚ್ಚಿಬಿದ್ದಿದ್ದಾರೆ.

 

ಈತ ಇಂದಿರಾರನ್ನು ಮದುವೆಯಾಗುವುದಕ್ಕೂ ಮುನ್ನ ಮೂವರು ಮಹಿಳೆಯರನ್ನು ಮದುವೆಯಾಗಿದ್ದು, ಅಲ್ಲದೇ ಆತ ಮದುವೆಯಾಗಿದ್ದ ಇಂದಿರಾ ಅವರು ಸೇರಿ ಮೂವರು ಮಹಿಳೆಯರ ಬಳಿ ಒಟ್ಟಾರೆ 4.5 ಕೋಟಿ ಹಣ ವಂಚಿಸಿ ಪರಾರಿಯಾಗಿದ್ದಾನೆ. ಆದರೆ ಇಂದಿರಾ ಅವರನ್ನು ಮದುವೆಯಾದ ಬಳಿಕ ಮತ್ತೆ ಮೂರು ಮದುವೆಯಾಗಿರುವ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ.

ಪುರುಷೋತ್ತಮ್ ವೈವಾಹಿಕ ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಸ್ಥೆ ನಡೆಸುತ್ತಿರುವ ಮೋಹನ್ ಹಾಗೂ ವಿಜಯ ಕುಮಾರಿ ಎಂಬವರ ಜೊತೆ ಸೇರಿ ಈ ಕೃತ್ಯ ನಡೆಸಿದ್ದಾನೆ. ಈತನಿಂದ ಹಣ ಪಡೆದು ಸಂಸ್ಥೆ ಮಾಲೀಕರು ಈತನಿಗೆ ಹೆಚ್ಚು ಹಣ ಹೊಂದಿರುವ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಸುತ್ತಿದ್ದರು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಇಂದಿರಾ ಹಾಗೂ ಮೂವರು ಮಹಿಳೆಯರು ನೀಡಿದ ದೂರಿನ ಮೇರೆಗೆ ಪುರುಷೋತ್ತಮ್ ವಿರುದ್ಧ ಕೊಯಮತ್ತೂರು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಪುರುಷೋತ್ತಮ್ ಹಲವು ಮದುವೆಗಳನ್ನು ಕಾನೂನಾತ್ಮಕವಾಗಿ ರಿಜಿಸ್ಟರ್ ಸಹ ಮಾಡಿಸಿದ್ದು, ಹೆಚ್ಚು ಶ್ರೀಮಂತ ಮಹಿಳೆಯರನ್ನು ಟಾರ್ಗೆಟ್ ಮಾಡುತ್ತಿದ್ದ. ಈತನ ಮೇಲೆ ಈಗಾಗಲೇ 18 ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ಕೊಯಮತ್ತೂರು ಪೂರ್ವ ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮಾಸುತಾ ಬೇಗಂ ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.