ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು
8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು
ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ
ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು
ಅಥವಾ
8147500500
ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು
https://sevasindhugs1.karnataka.gov.in/gl-stat-sp/Slot_Track
ದಯವಿಟ್ಟು ನಿಮಗೆ ತಿಳಿಸಿದ ನೊಂದಣಿ ಸಮಯದಲ್ಲಿಯೇ ಬರತಕ್ಕದ್ದು.
ಗೃಹ ಲಕ್ಷ್ಮೀ – ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ರೂ 2000/-
ದಯವಿಟ್ಟು ಈ ಸಂದೇಶವನ್ನು ಕೊನೆಯವರೆಗೂ ಗಮನವಿಟ್ಟು ಓದಿ. ಯಾವುದೇ ಗೊಂದಲ ಬೇಡ.
ಗೃಹ ಲಕ್ಷ್ಮೀ ಯೋಜನೆ ಗೆ ಅರ್ಜಿ ಸಲ್ಲಿಸಲು ದಿನಾಂಕ 19/07/2023 ರಿಂದ ಚಾಲನೆ .
ಗೃಹ ಲಕ್ಷ್ಮೀ ಯೋಜನೆ ಗೆ ಅರ್ಜಿ ಸಲ್ಲಿಸಲು ಕುಟುಂಬದ ಯಜಮಾನಿಯ ಆಧಾರ್ ಲಿಂಕ್ ಆದ ಮೊಬೈಲ್ ಗೆ ಯಾವ ದಿನಾಂಕ ಅರ್ಜಿ ಸಲ್ಲಿಸಬೇಕು ಎಂಬ ಮೆಸೇಜ್ ಬರುತ್ತದೆ. ಆದುದರಿಂದ ಕುಟುಂಬದ ಯಜಮಾನಿಯ ಮೊಬೈಲ್ ರೀಚಾರ್ಜ್ ಮುಗಿದಿದ್ದರೆ ತಕ್ಷಣ ರೀಚಾರ್ಜ್ ಮಾಡಿಸಿ ಇಡಿ. ಮೊಬೈಲ್ ನಲ್ಲಿ ಮೆಸೇಜ್ ಪುಲ್ ಆಗಿದ್ದರೆ ಎಲ್ಲಾ ಮೆಸೇಜ್ ಡಿಲೀಟ್ ಮಾಡಿ ಇಡಿ. ಇಲ್ಲದಿದ್ದರೆ ಮೆಸೇಜ್ ಬರುವುದಿಲ್ಲ. ಮೊಬೈಲ್ ನಲ್ಲಿ ಬಂದ ಮೆಸೇಜಿನಲ್ಲಿ ಹೇಳಿದ ದಿನದಂದು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರ ಕ್ಕೆ ಹೋಗಿ ಅಥವಾ ಸರಕಾರ ನೇಮಿಸಿದ ಪ್ರಜಾಪ್ರತಿನಿಧಿ ಮೂಲಕ ಅರ್ಜಿ ಸಲ್ಲಿಸಬೇಕು.
ದಯವಿಟ್ಟು ಗಮನಿಸಿ ಬೇರೆ ಎಲ್ಲಿಯೂ ಅರ್ಜಿ ಸಲ್ಲಿಸಿದ್ದರೆ ಆ ಅರ್ಜಿ ತಿರಸ್ಕೃತ ಗೊಳ್ಳುತ್ತದೆ. ಒಮ್ಮೆ ಅರ್ಜಿ ರಿಜೆಕ್ಟ್ ಆದರೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಖಂಡಿತಾ ಇಲ್ಲ. ದಯವಿಟ್ಟು ಯಾವುದೇ ತಪ್ಪು ಮಾಡಿ ಪಶ್ಚಾತ್ತಾಪ ಪಡಬೇಡಿ. ಅರ್ಜಿ ಸಲ್ಲಿಸಿದ ನಂತರ ಮಂಜೂರಾತಿ ಪತ್ರ ನೀಡಲಾಗುವುದು. ಪ್ರಜಾಪ್ರತಿನಿಧಿ ಮೂಲಕ ಅರ್ಜಿ ಸಲ್ಲಿಸಿದ್ದರೆ ಅಂಚೆ ಮೂಲಕ ಅರ್ಜಿ ಮನೆಗೆ ತಲುಪಲಿದೆ. ಗೃಹ ಲಕ್ಷ್ಮೀ ಯೋಜನೆ ಗೆ ಅರ್ಜಿ ಸಲ್ಲಿಸಲು ಕುಟುಂಬದ ಯಜಮಾನಿಯ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗಂಡನ ಆಧಾರ್ ಕಾರ್ಡ್ ( ಜೀವಂತ ಇದ್ದರೆ ಮಾತ್ರ) ತರಬೇಕು. ಕಡ್ಡಾಯವಾಗಿ ಮೆಸೇಜ್ ನಲ್ಲಿ ನಿಗದಿ ಪಡಿಸಿದ ದಿನಾಂಕದಂದೇ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಆತ ದಿನ ಅರ್ಜಿ ಸಲ್ಲಿಸಲು ಸಾಧ್ಯ ಆಗದಿದ್ದರೆ ಮರುದಿನ ಸಂಜೆ 5 ಗಂಟೆಯಿಂದ 7 ಗಂಟೆಯ ಒಳಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ದಯವಿಟ್ಟು ಯಾವುದೇ ರೀತಿಯ ಗೊಂದಲ ಬೇಡ. ಈ ಸಂದೇಶವನ್ನು ಸರಿಯಾಗಿ ಅರ್ಥ ಮಾಡಿಕೊಂಡು ಇತರರಿಗೂ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ, ಇನ್ನು ಈ ಜ್ವರ ನಮಗೆ ಕಾಣಿಸಿಕೊಂಡ ತಕ್ಷಣ ನಮ್ಮ ದೇಹದಲ್ಲಿ ಇರುವ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಾ ಹೋಗುತ್ತದೆ ಮತ್ತು ನಮ್ಮ ಜೀವ ಕುಗ್ಗುತ್ತಾ ಹೋಗುತ್ತದೆ. ಸ್ನೇಹಿತರೆ ನಮಗೆ ಜ್ವರ ಕಾಣಿಸಿಕೊಂಡರೆ ಈ ಒಂದು ಹಣ್ಣನ್ನ ಸೇವನೆ ಮಾಡಿದರೆ ನಿಮ್ಮ ದೇಹವನ್ನ ಜ್ವರದಿಂದ ರಕ್ಷಣೆ ಮಾಡಿಕೊಳ್ಳಬಹುದು, ಹಾಗಾದರೆ ಆ ಹಣ್ಣು ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ…
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.