ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ.

ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ ಸರಿಯುತ್ತಾರೆ.

ಮದುವೆಗಿಂತ ಕೆಲಸಕ್ಕೆ ಇತ್ತೀಚಿನ ಹುಡುಗಿಯರು ಹೆಚ್ಚು ಒತ್ತು ನೀಡ್ತಿದ್ದಾರೆ. ಉತ್ತಮ ವೃತ್ತಿಯಲ್ಲಿರುವ ಹುಡುಗಿಯರು ಮದುವೆ ನಿರ್ಧಾರವನ್ನೂ ತಾವೇ ತೆಗೆದುಕೊಳ್ತಿದ್ದಾರೆ. ಪ್ರೀತಿ ಮಾಡುವಾಗ ಯಾವುದು ಹೆಚ್ಚು, ಯಾವುದು ಕಡಿಮೆ ಎಂಬ ಜ್ಞಾನವಿರುವುದಿಲ್ಲ. ದಿನಕಳೆದಂತೆ ಬಾಯ್ ಫ್ರೆಂಡ್ ನಿಂದ ಏನೆಲ್ಲ ಸಿಗಬಹುದು ಎಂಬುದು ಹುಡುಗಿಯರಿಗೆ ತಿಳಿಯುತ್ತ ಹೋಗುತ್ತದೆ. ಭವಿಷ್ಯದಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಎಂಬ ಮುನ್ಸೂಚನೆ ಸಿಕ್ಕ ತಕ್ಷಣ ಹುಡುಗಿಯರು ಬದಲಾಗ್ತಾರೆ.

ಜವಾಬ್ದಾರಿ, ಭಯ ಕೂಡ ಅವರನ್ನು ಕಾಡುತ್ತದೆ. ಏಕಾಂಗಿಯಾಗಿ ನಿರ್ಧಾರ ತೆಗೆದುಕೊಂಡು ಮದುವೆಯಾದ್ರೆ ಮುಂದೆ ಸಮಸ್ಯೆಯಾದ್ರೆ ಪಾಲಕರು ಬರುವುದಿಲ್ಲ. ಎಲ್ಲ ಸಮಸ್ಯೆ, ಜವಾಬ್ದಾರಿಯನ್ನು ತಾವೇ ನಿಭಾಯಿಸಬೇಕೆಂಬ ಭಯ ಅವರು ಹಿಂದೆ ಸರಿಯುವಂತೆ ಮಾಡುತ್ತದೆ.

ಆರಂಭದಲ್ಲಿ ಪ್ರೇಮಿ ಮಾತು, ವರ್ತನೆಗೆ ಹುಡುಗಿಯರು ಮನಸೋಲುತ್ತಾರೆ. ದಿನ ಕಳೆದಂತೆ ಸ್ಟೇಟಸ್ ಬಗ್ಗೆ ಚಿಂತೆ ಕಾಡುತ್ತದೆ. ಸಮಾಜ ಮುಂದೆ ತಲೆ ತಗ್ಗಿಸುವ ಪ್ರಸಂಗ ಬರಬಹುದು ಎನ್ನುವ ಕಾರಣಕ್ಕೆ ಬ್ರೇಕ್ ಅಪ್ ಮಾಡಿಕೊಳ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…