ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ.

ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ ಸರಿಯುತ್ತಾರೆ.

ಮದುವೆಗಿಂತ ಕೆಲಸಕ್ಕೆ ಇತ್ತೀಚಿನ ಹುಡುಗಿಯರು ಹೆಚ್ಚು ಒತ್ತು ನೀಡ್ತಿದ್ದಾರೆ. ಉತ್ತಮ ವೃತ್ತಿಯಲ್ಲಿರುವ ಹುಡುಗಿಯರು ಮದುವೆ ನಿರ್ಧಾರವನ್ನೂ ತಾವೇ ತೆಗೆದುಕೊಳ್ತಿದ್ದಾರೆ. ಪ್ರೀತಿ ಮಾಡುವಾಗ ಯಾವುದು ಹೆಚ್ಚು, ಯಾವುದು ಕಡಿಮೆ ಎಂಬ ಜ್ಞಾನವಿರುವುದಿಲ್ಲ. ದಿನಕಳೆದಂತೆ ಬಾಯ್ ಫ್ರೆಂಡ್ ನಿಂದ ಏನೆಲ್ಲ ಸಿಗಬಹುದು ಎಂಬುದು ಹುಡುಗಿಯರಿಗೆ ತಿಳಿಯುತ್ತ ಹೋಗುತ್ತದೆ. ಭವಿಷ್ಯದಲ್ಲಿ ಆರ್ಥಿಕ ಸಮಸ್ಯೆ ಎದುರಾಗಬಹುದು ಎಂಬ ಮುನ್ಸೂಚನೆ ಸಿಕ್ಕ ತಕ್ಷಣ ಹುಡುಗಿಯರು ಬದಲಾಗ್ತಾರೆ.

ಜವಾಬ್ದಾರಿ, ಭಯ ಕೂಡ ಅವರನ್ನು ಕಾಡುತ್ತದೆ. ಏಕಾಂಗಿಯಾಗಿ ನಿರ್ಧಾರ ತೆಗೆದುಕೊಂಡು ಮದುವೆಯಾದ್ರೆ ಮುಂದೆ ಸಮಸ್ಯೆಯಾದ್ರೆ ಪಾಲಕರು ಬರುವುದಿಲ್ಲ. ಎಲ್ಲ ಸಮಸ್ಯೆ, ಜವಾಬ್ದಾರಿಯನ್ನು ತಾವೇ ನಿಭಾಯಿಸಬೇಕೆಂಬ ಭಯ ಅವರು ಹಿಂದೆ ಸರಿಯುವಂತೆ ಮಾಡುತ್ತದೆ.

ಆರಂಭದಲ್ಲಿ ಪ್ರೇಮಿ ಮಾತು, ವರ್ತನೆಗೆ ಹುಡುಗಿಯರು ಮನಸೋಲುತ್ತಾರೆ. ದಿನ ಕಳೆದಂತೆ ಸ್ಟೇಟಸ್ ಬಗ್ಗೆ ಚಿಂತೆ ಕಾಡುತ್ತದೆ. ಸಮಾಜ ಮುಂದೆ ತಲೆ ತಗ್ಗಿಸುವ ಪ್ರಸಂಗ ಬರಬಹುದು ಎನ್ನುವ ಕಾರಣಕ್ಕೆ ಬ್ರೇಕ್ ಅಪ್ ಮಾಡಿಕೊಳ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
ಬಿಸಿ ಬಿಸಿ ತಿಂಡಿ ಟೇಬಲ್ ಮೇಲೆ ರೆಡಿ ಇದ್ದರೂ ತಿನ್ನುವಷ್ಟು ವ್ಯವಧಾನ ನಮ್ಮ ಜನರಿಗೆ ಇರುವುದಿಲ್ಲ. ಹರಿಬಿರಿ ಮಾಡಿಕೊಂಡು ಬ್ಯಾಗ್ ನೇತಾಕಿಕೊಂಡು, ನಾನು ಆಫೀಸ್ ನಲ್ಲೇ ತಿನ್ನುತ್ತೇನೆ ಎಂದು ಹೊರಡುವವರೇ ಹೆಚ್ಚು. ಕೆಲವರು ಹಾಸಿಗೆಯಿಂದ ಏಳುವುದು ತಡ ಮಾಡಿಕೊಂಡು ತಿನ್ನದೆ ಹಾಗೆ ಹೊರಟರೆ, ಇನ್ನು ಕೆಲವರಿಗೆ ಬೆಳಗ್ಗೆ ತಿನ್ನಬೇಕೆಂದರೆ ಅಲರ್ಜಿ. ಆದರೆ ನೀವು ಬೆಳಗಿನ ಹೊತ್ತು ಉಪಹಾರ (ಬ್ರೇಕ್ ಫಾಸ್ಟ್) ಸೇವಿಸಿದಿದ್ದರೆ ಮುಂದೆ ಏನೆಲ್ಲಾ ತೊಂದರೆಗಳನ್ನು ಎದುರಿಸ ಬೇಕಾಗುತ್ತದೆ ಗೊತ್ತಾ? ಇಲ್ಲಿ ನೋಡಿ. ಹೃದಯಾಘಾತದ ಸಾಧ್ಯತೆ ಜಾಮಾ…
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.
ಒಬ್ಬರಂತೆ ಮತ್ತೊಬ್ಬರು ಇರುತ್ತಾರೆ ಎಂದು ಕೇಳಿರುತ್ತೇವೆ ಅಲ್ಲಲ್ಲಿ ನೋಡಿರುತ್ತೇವೆ.ಆದ್ರೆ ಅಂತಹ ವ್ಯೆಕ್ತಿಗಳನ್ನು ಕಂಡಾಗ ನಮಗೆ ರೋಮಾಂಚನವಾಗುತ್ತದೆ.ಅಂತಹದರಲ್ಲಿ ಕೆಲವು ಪ್ರಸಿದ್ದ ರಾಜಕಾರಣಿಗಳಂತೆ ಕಾಣುವ ಬೇರೆ ವ್ಯೆಕ್ತಿಗಳ ಕೆಲವು ಚಿತ್ರಗಳು ಇಲ್ಲಿವೆ.