News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

163

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.


ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಸುದ್ದಿ

    ಅನಾಥ ಯುವತಿಯರನ್ನು ಮದುವೆಯಾದ ಅಂಕೋಲದ ಯುವಕರು ವಿಜೃಂಭಣೆಯಿಂದ, ಶಾಸ್ತ್ರೋಕ್ತವಾಗಿ ಧಾರೆಯೆರೆದು ಕೊಟ್ಟ ಮಾತೃಛಾಯಾ ಟ್ರಸ್ಟ್…!

    ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್​ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಸುದ್ದಿ

    ಚಿತ್ರಮಂದಿರಗಳಲ್ಲಿ ಹಾಕುವ ರಾಷ್ಟ್ರಗೀತೆಗೆ ಎದ್ದುನಿಲ್ಲುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್!ಕಾರಣವೇನು ಗೊತ್ತಾ?

    ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಹೇಳುತ್ತಾರೆ. ಆದ್ರೆ ರಾಜಕೀಯ ಪಕ್ಷಗಳ ಸಭೆಗಳಲ್ಲಿ ಯಾಕೆ ರಾಷ್ಟ್ರಗೀತೆ ಹಾಕಿ ಗೌರವಿಸಲ್ಲ ಎಂದು ಜನ ಸೇನಾ ಮುಖ್ಯಸ್ಥ ಹಾಗೂ ಟಾಲಿವುಡ್ ನಟ ಪವನ್ ಕಲ್ಯಾಣ್ ಮತ್ತೊಮ್ಮೆ ಸುಪ್ರೀಂ ಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಕರ್ನೂಲ್‍ನಲ್ಲಿ ಶನಿವಾರ ನಡೆದ ಯುವ-ಸಂವಾದಾತ್ಮಕ ಅಧಿವೇಶನ ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ, ನನಗೆ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲುವುದು ಇಷ್ಟವಾಗಲ್ಲ. ಚಿತ್ರಮಂದಿರದಲ್ಲಿ ತಮ್ಮ ಕುಟುಂಬ ಅಥವಾ ಸ್ನೇಹಿತರ ಜೊತೆ ಕಳೆಯುವ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…