News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

163

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.


ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…

  • ಸುದ್ದಿ

    ಆಹಾರಗಳನ್ನು ಫ್ರಿಜ್ಜಿನಲ್ಲಿ ಇಟ್ಟ ಮಾತ್ರಕ್ಕೆ ಅದು ಸುರಕ್ಷಿತವೇ…?

    ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.