News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕಾನೂನು

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

163

ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.


ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.


ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • ಸುದ್ದಿ

    ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

    ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ವಿಚಿತ್ರ ಆದರೂ ಸತ್ಯ

    ಇಲ್ಲಿ ಮಕ್ಕಳು ಅಪ್ಪನನ್ನೇ ಮದುವೆ ಆಗ್ತಾರೆ…!ನಂಬೋದಕ್ಕೆ ಆಗೋಲ್ಲ,ಆದ್ರೂ ಸತ್ಯ…

    ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…