ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.

ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.

ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್, ಚಿಕ್ಕೋರ್ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…
https://kolarnewsepaper.blogspot.com
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.