ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ
20 ವರ್ಷ ಸಜೆ-30 ಸಾವಿರ ದಂಡ
ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ.

ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ ಕಲಂ 9 ಬಾಲ್ಯ ವಿವಾಹ ನಿಷೇಧ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ಸ್ಪೇಷಲ್ ಸಿ.(ಪೋಕ್ಸೋ) 98/2022 ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪವು ರುಜುವಾತಾದ ಹಿನ್ನೆಲೆಯಲ್ಲಿ ಆರೋಪಿ ನಾಗೇಂದ್ರ @ ಚಿನ್ನಿ ಎಂಬಾತನಿಗೆ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷ ಸಜೆ ಜೊತೆಗೆ ರೂ.30 ಸಾವಿರ ರೂ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳು ಹೆಚ್ಚುವರಿ ಸಜೆ ವಿಧಿಸಿದ್ದಾರೆ.

ನೊಂದ ಬಾಲಕಿಗೆ ರೂ. 4 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಶ್ರೀಮತಿ ಡಿ.ಲಲಿತಕುಮಾರಿ ರವರು ವಾದ ಮಂಡಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಪೇಗೌಡ ಇಂಟರ್ಚೇಂಜ್ ಮೆಟ್ರೊ ನಿಲ್ದಾಣ’ ಏಕಕಾಲದಲ್ಲಿ 20,000 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ಸಾಮರ್ಥ್ಯ ಹೊಂದಿದೆ. ಈ ನಿಲ್ದಾಣದ ಬಹುತೇಕ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಈ ಹಣ್ಣನ್ನು ಸಾಮಾನ್ಯವಾಗಿ ಕೆಲವರು ತಿನ್ನುತ್ತಿರುತ್ತಾರೆ, ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚು ಚಿರಪರಿಚಿತ, ಸಾಮಾನ್ಯವಾಗಿ ಈ ಹಣ್ಣು ಇದರ ಹೆಸರು ಚಳ್ಳೆಹಣ್ಣು ಎಂಬುದಾಗಿ ಇದನ್ನು ಅಡುಗೆಗೆ ಹಾಗೂ ಮತ್ತಿತರ ಕೆಲಸಕ್ಕೆ ಹಾಗೂ ಮನೆಮದ್ದುಗಳಿಗೆ ಔಷಧಿಯಾಗಿ ಕೂಡ ಬಳಸಲಾಗುತ್ತದೆ. ಅದ್ರಲ್ಲೂ ಇದರ ಉಪ್ಪಿನ ಕಾಯಿ ಸೇವನೆ ಅತಿ ಹೆಚ್ಚು ಬಳಕೆಯಲ್ಲಿದೆ ಕೆಲವು ಕಡೆ. ಈ ಚಳ್ಳೆಹಣ್ಣು ಯಾವೆಲ್ಲ ಉಪಯೋಗಕಾರಿ ಅಂಶಗಳನ್ನು ಹೊಂದಿದೆ ಹಾಗೂ ಇದರಿಂದ ದೇಹಕ್ಕೆ ಯಾವೆಲ್ಲ ಆರೋಗ್ಯಕಾರಿ ಅಂಶಗಳನ್ನು ಪಡೆಯಬಹುದಾಗಿದೆ,ಹಾಗೂ ಇದರ ಬಳಕೆಯನ್ನು ಹೇಗೆ ಮಾಡಬಹುದು ಯಾವ…