ಜ್ಯೋತಿಷ್ಯ

ಈ ಮಹಾಶಿವರಾತ್ರಿ ಮಂಗಳವಾರದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…ಇಂದು ಮಂಗಳವಾಗಲಿದೆಯೇ..?

1634

ಇಂದು ಮಹಾಶಿವರಾತ್ರಿ ಮಂಗಳವಾರ,  13/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಆರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ. ಆರ್ಥಿಕ ಸಬಲತೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದು ದಿನದ ಮಟ್ಟಿಗೆ ಬೇಡ. ನೀವು ಕುಟುಂಬದ ಸದಸ್ಯರು ಮತ್ತು ಸ್ನೇಹಿತರ ಜೊತೆ ಕಳೆಯಲು ಸಾಕಷ್ಟು ಸಮಯ ಸಿಗುತ್ತದೆ. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು ವಿವಾದಗಳಿರಲಿ ಅಥವಾ ಕಚೇರಿ ರಾಜಕೀಯವಿರಲಿ; ನೀವು ಇಂದು ಎಲ್ಲದರಲ್ಲೂ ಅದ್ಭುತವಾಗಿರುತ್ತೀರಿ. ತಗ್ಗಿ-ಬಗ್ಗಿ ನಡೆದಲ್ಲಿ ಇಚ್ಛಿತ ಕಾರ್ಯಗಳಲ್ಲಿ ಯಶಸ್ಸನ್ನು ಹೊಂದುವಿರಿ.  ಉತ್ತಮ ಸಂಗಾತಿ ದೊರಕುವ ಸಾಧ್ಯತೆ.

ವೃಷಭ:-

ಶತ್ರುಗಳಿಂದ ಕಚ್ಚಾಟ ವಿರುತ್ತದೆ. ಕಾರ್ಯಒತ್ತಡಗಳು ತೋರಿ ಬಂದಾವು. ಸಾಂಸಾರಿಕವಾಗಿ ಮನದನ್ನೆಯ ಮಾತು ಮಿರುವಂತಿಲ್ಲ. ಉದ್ಯೋಗದಲ್ಲಿ ಬದಾಲವಣೆ ಸಾಧ್ಯತೆ.ನಿಮ್ಮ ಪ್ರಯತ್ನಗಳಿಗೆ ಸದ್ಯಕ್ಕೆ ಫಲ ದೊರೆಯುತ್ತಿಲ್ಲ ಎಂದು ಚಿಂತಿಸದಿರಿ. ಈಗ ಆಗುತ್ತಿರುವ ಘಟನೆಗಳು ನಿಮಗೆ ಒಂದು ಪಾಠವೆಂದು ಭಾವಿಸಿ ಮುನ್ನುಗ್ಗಿ ಹೋರಾಟ ಮಾಡಿ. ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ವ್ಯಾಪಾರಿಗಳಿಗೆ ಆಗಾಗ ಸಾಲಿಗರ ಕಾಟ ವಿರುತ್ತದೆ. ಮಹಿಳೆಯರು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ. ವಾಹನ ಚಾಲನೆಯಲ್ಲಿ ಜಾಗರೂಕತೆ ಅಗತ್ಯ.

ಮಿಥುನ:

ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನ ಶ್ರಮ ವಹಿಸಬೇಕಾದೀತು. ಹಣಕಾಸಿನ ವಿಷಯದಲ್ಲಿ ಪ್ರಗತಿ ಕಂಡು ಬರುವುದು. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.ಉದ್ಯೋಗಾಕಾಂಕ್ಷಿಗಳಿಗೆ ಎಥಾಸ್ಥಿತಿ. ಅವಕಾಶ ಸದುಪಯೋಗಪಡಿಸಿಕೊಳ್ಳಿ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ನಿರೀಕ್ಷಿತ ಫ‌ಲಿತಾಂಶ ತೋರಿ ಬರುತ್ತದೆ.

ಕಟಕ :-

ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕು. ನಿಮ್ಮ ಸಹೋದರ ಸಹೋದರಿಯರ ಜೊತೆಯಲ್ಲಿ ವಾದ ವಿವಾದ ಬೇಡ.  ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ. ನೆರೆಹೊರೆಯವರಿಂದ ಕಿರಿಕಿರಿ ಇರುತ್ತದೆ. ತಾಳ್ಮೆ ಸಮಾಧಾನ ವಿರಬೇಕಾದೀತು. ನಿಮಗೆ ಇಷ್ಟವಾದದ್ದನ್ನು ನೇರವಾಗಿ ಹೇಳಿ. ಇಂದು, ನೀವು ನಿಮ್ಮ ಶತ್ರುವೆಂದು ಪರಿಗಣಿಸುವವರು ವಾಸ್ತವವಾಗಿ ನಿಮ್ಮ ಹಿತೈಶಿಗಳೆಂದು ನಿಮಗೆ ಅರಿವಾಗಬಹುದುಇದರಿಂದ ಉಭಯತರರಿಗೂ ಅನುಕೂಲವಾಗುವುದು. ಕೆಲವರಿಗೆ ಉದ್ಯೋಗದಲ್ಲಿ ಬದಲಾವಣೆ ಉಂಟಾಗುವ ಸಾಧ್ಯತೆ ಇರುತ್ತದೆ.

 ಸಿಂಹ:

ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಧೈರ್ಯದಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಹುದು. ಕೆಲಸ ಕಾರ್ಯಗಳಿಗೆ ಕಾಲಮಿತಿ ಹಾಕಿಕೊಳ್ಳುವುದು ಉತ್ತಮ. ನೀವು ಕೆಲಸದಲ್ಲಿ ಇಂದು ನಿಜವಾಗಿಯೂ ಏನಾದರೂ ಅದ್ಭುತವಾದದ್ದನ್ನು ಮಾಡಬಹುದು. ಸಂವಹನವನ್ನು ಜಾಗರೂಕತೆಯಿಂದ ನಿಭಾಯಿಸಬೇಕು. ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆ.  ಸಾಂಸಾರಿಕವಾಗಿ ತೃಪ್ತಿಕರ ಜೀವನ.

ಕನ್ಯಾ :-

ಗೃಹಪ್ರವೇಶಕ್ಕೆ ಮಂಗಳಕರ ದಿನ.ಹಿರಿಯರ ಮಾರ್ಗದರ್ಶನದಿಂದ ಮುಂದುವರಿಯಬೇಕಾಗುತ್ತದೆ. ವಾಹನಗಳಿಂದ ಲಾಭ ವಿರುತ್ತದೆ. ಭೂ ಖರೀದಿ-ಗೃಹ ನಿರ್ಮಾಣ ಕಾರ್ಯಗಳ ಚಿಂತನೆ ಕಾರ್ಯಗತ. ನಿಮ್ಮ ಕೌಶಲ್ಯಗಳನ್ನು ತೋರಿಸಲು ಅವಕಾಶಗಳು ಇಂದು ನಿಮ್ಮೊಂದಿಗಿವೆ. ದಿನಾಂತ್ಯ ಶುಭವಾರ್ತೆ. ಸದ್ಯದಲ್ಲಿಯೇ ನಿಮ್ಮ ಜೀವನದಲ್ಲಿ ಹರಡಿಕೊಂಡಿರುವ ಕಷ್ಟದ ಕಾರ್ಮೋಡಗಳು ಕರಗಿ ಸುಖವಾಗುವುದು. ನಿಮ್ಮ ಪ್ರಿಯತಮೆಯ ಜೊತೆ ಇಂದು ಸಭ್ಯತೆಯಿಂದ ವರ್ತಿಸಿ. ನಿಮ್ಮ ಸಮಯ ಮತ್ತು ಶಕ್ತಿಯನ್ನು ಇತರರಿಗೆ ಸಹಾಯ ಮಾಡಲು ಸಮರ್ಪಿಸಿ, ಆದರೆ ನಿಮಗೆ ಸಂಬಂಧಿಸಿರದ ವಿಷಯಗಳಲ್ಲಿ ತೊಡಗಿಸಿಕೊಳ್ಳಬೇಡಿ.

ತುಲಾ:

ಆದಾಯ ಮತ್ತು ವೆಚ್ಚಗಳೆರೆಡೂ ಹೆಚ್ಚಾಗುವ ಸಾಧ್ಯತೆ. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ಹೊಸ ಆದಾಯದ ಮೂಲಗಳು ಗೋಚರವಾಗಲಿದೆ. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಸರಿ ತಪ್ಪುಗಳನ್ನು ಅರಿತು ಮುಂದುವರೆಯುವುದು ಉತ್ತಮ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಆರೋಗ್ಯ ಉತ್ತಮವಾಗಿರುವುದು. ಈ ದಿನ ನಿಜವಾಗಿಯೂ ಪ್ರೇಮಭರಿತವಾಗಿದೆ. ಒಳ್ಳೆಯ ಆಹಾರ, ಸುಗಂಧ, ಸಂತೋಷಗಳ ಜೊತೆ ನೀವು ನಿಮ್ಮ ಪತ್ನಿಯ ಜೊತೆ ಒಳ್ಳೆಯ ಸಮಯ ಕಳೆಯುತ್ತೀರಿ.

ವೃಶ್ಚಿಕ :-

ಆಗಾಗ ತಾಪತ್ರಯಗಳು ಕಂಡು ಬಂದರೂ ಕಾರ್ಯಸಾಧನೆ ಇರುತ್ತದೆ. ನಿಮ್ಮ ಬಂಧುವರ್ಗ ಅಥವಾ ನಿಮಗೆ ಹತ್ತಿರದವರೇ ನಿಮಗೆ ನೋವಾಗುವಂತಹ ಮಾತುಗಳನ್ನು ಆಡುವ ಸಾಧ್ಯತೆ ಇರುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ ಮಾಡಲು ಅವರಿಗೆ ಮನೆಗೆಲಸದಲ್ಲಿ ಸಹಾಯ ಮಾಡಿ. ಇದು ಸಂತೋಷವನ್ನು ಪ್ರೋತ್ಸಾಹಿಸುತ್ತದೆ. ಯೋಗ್ಯ ವಯಸ್ಕರು ವಿವಾಹ ಪ್ರಸ್ತಾವಗಳ ಬಲವನ್ನು ಹೊಂದಲಿದ್ದಾರೆ. ನಿಮ್ಮಲ್ಲಿ ಕೆಲವರು ದೂರದ ಪ್ರಯಾಣವನ್ನು ಕೈಗೊಳ್ಳುತ್ತೀರಿ-ಇದು ಒತ್ತಡದಿಂದ ಕೂಡಿದ್ದರೂ ಹೆಚ್ಚು ಲಾಭದಾಯಕವಾಗಿರುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಫ‌ಲಿತಾಂಶ ದೊರಕಲಿದೆ.

ಧನಸ್ಸು:

ಕೌಟುಂಬಿಕ ಕಾರ್ಯಗಳು ಮತ್ತು ಪ್ರಮುಖ ಸಮಾರಂಭಗಳಿಗೆ ಪವಿತ್ರವಾದ ದಿನ. ಕೆಲಸ ಕಾರ್ಯಗಳಿಗೆ ವಿಘ್ನಗಳುಂಟಾದರೂ ಎದೆಗುಂದದೆ ಮುಂದುವರಿದು ಯಶಸ್ಸನ್ನು ಸಾಧಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದಾಗಿ ನೆಮ್ಮದಿ ದೊರಕಲಿದೆ. ಹಿರಿಯರ ಸಲಹೆಗಳನ್ನು ಗೌರವಿಸಿ. ನಿಮ್ಮ ಪ್ರಿಯತಮೆ ಇಡೀ ದಿನ ನಿಮಗಾಗಿ ಪರಿತಪಿಸುತ್ತಾಳೆ. ಹಿರಿಯರನ್ನು ಗೌರವ ಪೂರ್ವಕವಾಗಿ ಆದರಿಸಿ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ – ಆದರೆ ಆರ್ಥಿಕವಾಗಿ ಲಾಭದಾಯಕವಾಗಿರುತ್ತವೆ.

ಮಕರ :-

ಆಗಾಗ ದೇಹಾರೋಗ್ಯದಲ್ಲಿ ಏರುಪೇರು ಕಂಡು ಬರುತ್ತದೆ.ನೇರವಾದ ಮಾರ್ಗವು ನಿಮ್ಮನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸುವುದು. ಅಲ್ಲದೆ ಸಾಮಾಜಿಕವಾಗಿ ಗೌರವಿಸಲ್ಪಡುವಿರಿ. ವೃತ್ತಿರಂಗದಲ್ಲಿ ಚೇತರಿಕೆ ತೋರಿ ಬಂದರೂ ಸಮಾಧಾನ ಸಿಗಲಾರದು. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆ ವಿದ್ಯಾರ್ಥಿಗಳು ತುಸು ಉತ್ಸಾಹ ಭರಿತರಾದಾರು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ,ಆದರೆ ವೆಚ್ಚಗಳಲ್ಲಿ ನಿಮಗೆ ಉಳಿಸಲು ಕಷ್ಟವಾಗಿಸುತ್ತದೆ.ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.

ಕುಂಭ:-

ಉತ್ತಮ ಫಲನೀಡುವ ದಿನವಾಗಿದ್ದು ಸಣ್ಣ ಪುಟ್ಟ ಪ್ರಯಾಣ ಯೋಗ ಕಂಡುಬರುವುದು.ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ಪ್ರಯಾಣದಲ್ಲಿ ಜಾಗ್ರತೆ ಅಗತ್ಯ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ಕುಲದೇವತೆಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸ್ನೇಹಿತರಿಂದ ಉಪಯುಕ್ತ ಸಲಹೆ ದೊರೆತು ವೃತ್ತಿಯಲ್ಲಿ ಯಶಸ್ಸು.

ಮೀನ:-

ಮಾನಸಿಕ ತಾಳ್ಮೆ ಸಮಾಧಾನದಿಂದ ಇರಬೇಕು. ಹಾವಭಾವ ಮತ್ತು ಮಾತುಕತೆಗೆ ಉತ್ತರ ಕೊಡದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ನಿಮ್ಮ ಮಕ್ಕಳಿಂದ ನೀವು ಕೆಲವು ಪಾಠಗಳನ್ನು ಕಲಿಯಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಭಾಗ್ಯ ಇರುತ್ತದೆ. ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ದೈವಾನುಗ್ರಹಕ್ಕೆ ಪ್ರಾರ್ಥಿಸಬೇಕು. ನಿಮ್ಮ ಸಂಗಾತಿಯ ಇಂದು ತುಂಬಾ ಬ್ಯುಸಿಯಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • ಜ್ಯೋತಿಷ್ಯ

    ಸಿಗಂದೂರು ಚೌಡೇಶ್ವರಿ ದೇವಿಯನ್ನು ಸ್ಮರಿಸಿ, ಈ ದಿನದ ನಿಮ್ಮ ರಾಶಿ ಭವಿಷ್ಯದ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷನಿಮ್ಮ ಆರೋಗ್ಯದ ಬಗ್ಗೆ…

  • ರಾಜಕೀಯ

    ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

    ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…

  • ಗ್ಯಾಜೆಟ್

    ಫ್ಲಿಪ್‌ಕಾರ್ಟಿನಲ್ಲಿ ರೂ.799ಕ್ಕೆ ನೋಕಿಯಾ 3310 ಕ್ಲೋನ್ ಪೋನ್..!!!!

    ನೋಕಿಯಾ 3310 ಫೋನಿಗೆ ರೂ.3310 ನೀಡಲು ಯಾರು ಮುಂದೆ ಬಂದಿಲ್ಲ. ಇದಕ್ಕಾಗಿಯೇ ಸದ್ಯ ಮಾರುಕಟ್ಟೆಗೆ ನೋಕಿಯಾ 3310 ಕ್ಲೋನ್ ಫೋನ್ ಬಂದಿದ್ದು, ಕೇವಲ ರೂ.799ಕ್ಕೆ ಮಾರಾಟವಾಗುತ್ತಿದೆ.

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…