ಜ್ಯೋತಿಷ್ಯ

ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

378

ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ.

ವೃಷಭ:-

ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ.

ಮಿಥುನ:

ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ ಬಗ್ಗೆ ಜಾಗ್ರತೆ. ಮನೆಯವರ ನೆರವಿನಿಂದ ನೆಮ್ಮದಿ ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿದೆ,ಆದರೆ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ಸಾಲ ಪಡೆದ ಸ್ನೇಹಿತರು ಸಾಲ ಮರುಪಾವತಿ ಮಾಡುವ ಸಾಧ್ಯತೆ.

ಕಟಕ :-

ಹಣದ ವ್ಯವಹಾರದಲ್ಲಿನ ಅನುಮಾನ ಶಮನವಾಗಲಿದೆ. ಮಿತ್ರರ ಆಗಮನದಿಂದ ಮನೆಯಲ್ಲಿ ಹಬ್ಬದ ವಾತಾವರಣ. ಅವಿವಾಹಿತರಿಗೆ ವಿವಾಹದ ಪ್ರಸ್ತಾವ.ಆರೋಗ್ಯದ ಬಗ್ಗೆ ಜಾಗ್ರತೆ ಇರಲಿ. ಹಾಕಿಯಾದ ಬಂಡವಾಳಕ್ಕೆ ಸಂಚಕಾರ ಬರುವ ಸಾಧ್ಯತೆ.

 ಸಿಂಹ:

ವ್ಯಾಪಾರದಲ್ಲಿ ನಿರೀಕ್ಷೆಗೆ ಮೀರಿದ ಲಾಭ. ವಾಹನ ಚಾಲಕರಿಗೆ ಆರ್ಥಿಕವಾಗಿ ಲಾಭ.ಮದ್ಯಪಾನದಿಂದ ಅನಾಹುತ. ವೈವಾಹಿಕ ಜೀವನ ಉತ್ತಮ. ಸಂಚಾರದಲ್ಲಿ ಸೌಖ್ಯ. ಬ್ಯಾಂಕಿಂಗ್‌ ವ್ಯವಹಾರದಲ್ಲಿ ಜಾಗ್ರತೆ ಇರಲಿ. ಆದಾಯದ ಉತ್ತಮ ಹರಿವು.

ಕನ್ಯಾ :-

ವ್ಯಾಪಾರದಲ್ಲಿ ಲಾಭ. ಆರ್ಥಿಕವಾಗಿ, ದೈಹಿಕವಾಗಿ ಮಾನಸಿಕ ವಿಚಾರದಲ್ಲಿ ಪ್ರಗತಿ. ನಿಮ್ಮ ಆತ್ಮವಿಶ್ವಾಸವು ನಿಮಗೆ ಹೆಚ್ಚಿನ ಧನಲಾಭವನ್ನು ತಂದುಕೊಡುವುದು. ಮನೆಯಲ್ಲಿ ಶುಭಸಮಾರಂಭಕ್ಕಾಗಿ ಓಡಾಟ. ಕೆಲಸದ ಸ್ಥಳದಲ್ಲಿ, ನಿರೀಕ್ಷಿತ ಫಲಿತಾಂಶ.

ತುಲಾ:

ಆನಾರೋಗ್ಯ ಕಾಡಲಿದೆ.ವ್ಯಾಪಾರದಲ್ಲಿ ಗ್ರಾಹಕರೊಂದಿಗೆ ಕಲಹ. ಕುಟುಂಬ ಸದಸ್ಯರಲ್ಲಿ ರಕ್ತದೊತ್ತಡದಂತಹ ವ್ಯಾಧಿ ಕಾಡುವ ಸಾಧ್ಯತೆ. ಸಾಂಸಾರಿಕವಾಗಿ ಬಂಧುಮಿತ್ರರ ಆಗಮನ.ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ. ದುಂದುವೆಚ್ಚಕ್ಕೆ ಕಡಿವಾಣ ಇರಲಿ. ವೃಥಾ ಸುಮ್ಮನೆ ಕೆಲವು ಆರೋಪಗಳು.

ವೃಶ್ಚಿಕ :-

ಲೇವಾದೇವಿ ವ್ಯವಹಾರದಲ್ಲಿ ಅಧಿಕ ಲಾಭ. ಆಸ್ತಿ ಕಲಹದಲ್ಲಿ ಸೋಲು. ದೇಹಾರೋಗ್ಯದ ಬಗ್ಗೆ ಗಮನ ಇರಲಿ. ಕಾರ್ಯಕ್ಷೇತ್ರದಲ್ಲಿ ಪ್ರತಿಸ್ಪರ್ಧಿಗಳ ಕಿರಿಕಿರಿ. ಪ್ರೇಮ ಸಂಬಂಧದಲ್ಲಿರುವವರು ಹೆಚ್ಚು ಗಮನ ಇರಲಿ.

ಧನಸ್ಸು:

ಸ್ವಯಂ ಉದ್ಯೋಗ ಕೈಗೊಳ್ಳುವ ಯೋಜನೆ. ದೇಹಾರೋಗ್ಯದಲ್ಲಿ ಉದಾಸೀನತೆ ಬೇಡ. ಶುಭವಾರ್ತೆ ಬರಲಿದೆ. ನಿಮ್ಮ ಬಾಳಸಂಗಾತಿಯಲ್ಲಿ ಕೆಲವು ಅನಾರೋಗ್ಯ ಅಥವಾ ವಾಗ್ವಾದಗಳು ಉಂಟಾಗಬಹುದು. ಧನಾಗಮನದಿಂದ ಹೆಚ್ಚಿನ ಸಮಸ್ಯೆ ಇಲ್ಲ.

ಮಕರ :-

ಬ್ಯಾಂಕ್ ವ್ಯವಹಾರಗಳಲ್ಲಿ ಅಪನಂಬಿಕೆ. ಅನ್ಯ ಮನಸ್ಥಿತಿಯಿಂದ ಹೊರಬನ್ನಿ. ದುಡಿಮೆ ಮಾಡಲು ಹಲವು ದಾರಿಗಳಿವೆ. ಅಧಿಕಾರಿಗಳೊಂದಿಗೆ ವಾಗ್ವಾದ.ಆರೋಗ್ಯದಲ್ಲಿ ಜಾಗ್ರತೆ ಇರಲಿ. ವೈವಾಹಿಕ ಜೀವನದಲ್ಲಿ ಪ್ರೀತಿ ಮತ್ತು ಬಾಂಧವ್ಯದ ಭಾವ.

ಕುಂಭ:-

ವಿದ್ಯಾಭ್ಯಾಸದಲ್ಲಿ ಪ್ರಗತಿ. ಅಸಾಧ್ಯ ಕೆಲಸವೊಂದನ್ನು ಮಾಡಲೀದ್ದೀರಿ. ವಿವಾಹ ಯೋಗ್ಯ ವಧು, ವರರಿಗೆ ಕಂಕಣಭಾಗ್ಯ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ. ದೀರ್ಘ ಪ್ರಯಾಣದ ಸಾಧ್ಯತೆ.ನಿರುದ್ಯೋಗಿಗಳಿಗೆ ಹಲವಾರು ಅವಕಾಶ.ಸಂಚಾರದಲ್ಲಿ ಜಾಗ್ರತೆ. ಆರೋಗ್ಯದ ಸ್ಥಿತಿ ಉತ್ತಮ.

ಮೀನ:-

ಉದ್ಯೋಗ ರಂಗದಲ್ಲಿ ಯಶಸ್ಸು. ಹಳೆಯ ಮಿತ್ರರ ಭೇಟಿಯಿಂದ ಸಮಸ್ಯೆ. ಅತಿಯಾದ ಕೆಲಸದಿಂದ ದೇಹಾಲಸ್ಯ. ಸಾಂಸಾರಿಕವಾಗಿ ಸುಖ ಸಮಾಧಾನ. ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಉತ್ತಮವಾಗಿಲ್ಲ. ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • ಉಪಯುಕ್ತ ಮಾಹಿತಿ

    ಅಕ್ಕಿ ತೊಳೆದ ನೀರನ್ನು ಚೆಲ್ಲುವ ಮೊದಲು ಇದನ್ನು ತಿಳಿದುಕೊಳ್ಳಿ.

    ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ.  ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…