ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ.
ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ ಬಗ್ಗೆ ಗಮನ ಹರಿಸುತ್ತಾ ಇರಬೇಕು. ಶ್ರೀದೇವರ ದರ್ಶನ ಭಾಗ್ಯ ಸದ್ಯದಲ್ಲೇ ನೆರವೇರಲಿದೆ. ದಿನಾಂತ್ಯ ಶುಭ.
ವೃತ್ತಿ ರಂಗದಲ್ಲಿ ಗುರಿ ಸಾಧನೆಗೆ ಹೊಸ ಹಾದಿಯೊಂದನ್ನು ಕ್ರಮಿಸಲಿದ್ದೀರಿ. ಆರ್ಥಿಕವಾಗಿ ಅಧಿಕ ಖರ್ಚುವೆಚ್ಚಗಳಿದ್ದರೂ ಧನಾಗಮನಕ್ಕೆ ಸಮಸ್ಯೆ. ವ್ಯಾಪಾರ ವ್ಯವಹಾರಗಳಲ್ಲಿ ಏರುಪೇರಾಗಲಿದೆ. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ಸಂತಸ ತಂದೀತು. ಹತ್ತಿರದ ಬಂಧುಗಳಿಂದ ಕಾರ್ಯಾನುಕೂಲ. ಕಾರ್ಯಕ್ಷೇತ್ರದಲ್ಲಿ ಅನೇಕ ರೀತಿಯ ಸಂಪರ್ಕ, ಸ್ನೇಹ, ವಿಶ್ವಾಸಗಳು ಮುನ್ನಡೆಗೆ ನೆರವಾಗಲಿದೆ.
ವೃತ್ತಿರಂಗದಲ್ಲಿ ನಿರಾಸಕ್ತಿ ತೋರಿ ಬಂದರೂ ಮುಂದುವರಿಯುವುದು ಅನಿವಾರ್ಯವಾದೀತು. ಕಲಾವಿದರಿಗೆ ಹಚ್ಚಿನ ಸ್ಥಾನಮಾನ ಲಭ್ಯವಾಗಲಿದೆ. ಆಸ್ತಿ ಖರೀದಿಯ ಬಗ್ಗೆ ಚಿಂತನ ಮಂಥನ ನಡೆಸಲಿದ್ದೀರಿ. ದೈನಂದಿನ ಕೆಲಸಕಾರ್ಯಗಳಲ್ಲಿ ಧೈರ್ಯ ಮತ್ತು ವಿಶ್ವಾಸದ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಶಿಕ್ಷಕ ವರ್ಗದವರ ಸೂಕ್ತ ಸಲಹೆಗಳು ಉಪಯುಕ್ತ. ಆರೋಗ್ಯದಲ್ಲಿ ಜಾಗ್ರತೆ.
ಹಿತೈಷಿಗಳ ಭೇಟಿಯ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ ಹೊಂದಲಿದ್ದೀರಿ. ಅನಾವಶ್ಯಕವಾಗಿ ಉದ್ವೇಗ ಮಾಡದಿರಿ. ಶುಭ ಕಾರ್ಯಗಳ ಚಿಂತನೆ ಸದ್ಯದಲ್ಲೇ ನೆರವೇರಲಿದೆ. ಆರ್ಥಿಕವಾಗಿ ಕಿರಿ ಇರಲಾರದು. ನಿರುದ್ಯೋಗಿಗಳಿಗೆ ಅವಕಾಶವನ್ನು ಕಾಯುವಂತಾದೀತು. ಸ್ನೇಹಿತರು ಮತ್ತು ಕುಟುಂಬದ ಸದಸ್ಯರಿಂದ ನೆರವು ದೊರಕಲಿದೆ. ದೂರದ ಪ್ರಯಾಣದ ಸಾಧ್ಯತೆ.
ಕನ್ಯಾಮಣಿಯವರಿಗೆ ಕಂಕಣಭಾಗ್ಯ ಒದಗಿ ಬರುತ್ತದೆ. ಕರ್ತವ್ಯ ನಿರ್ವಹಣೆಯಲ್ಲಿ ಸ್ಪಷ್ಟ ನಿಲುವು ತಳೆಯುವುದರಿಂದ ಯಶಸ್ಸನ್ನು ಸಾಧಿಸುವಿರಿ. ಸಂಶೋಧನೆಗಳಲ್ಲಿ ತೊಡಗಿದವರಿಗೆ ಉತ್ತಮ ಪ್ರೋತ್ಸಾಹ ದೊರಕಲಿದೆ. ಬರವಣಿಗೆಯಿಂದಾಗಿ ಆದಾಯ ನಿರೀಕ್ಷಿಸಬಹುದು. ಅನಿರೀಕ್ಷಿತವಾಗಿ ಉತ್ತಮ ಅವಕಾಶಗಳು ಅಚ್ಚರಿ ತರುತ್ತವೆ. ದೂರ ಸಂಚಾರದಲ್ಲಿ ಕಾರ್ಯಸಾಧನೆ ಸಂತಸ ತಂದೀತು.
ವಾಹನ ವಹಿವಾಟುದಾರರಿಗೆ ಉತ್ತಮ ಆದಾಯದ ನಿರೀಕ್ಷೆ. ಲಾಭ ಸ್ಥಾನದ ಶನಿಯು ಆರ್ಥಿಕವಾಗಿ ಅಭಿವೃದ್ಧಿಗೆ ಸಾಧಕನಾದಾನು. ವ್ಯಾಪಾರ ವ್ಯವಹಾರಗಳು ಲಾಭದಾಯಕವಾಗುತ್ತವೆ. ಶ್ರೀದೇವತಾದರ್ಶನ ಭಾಗ್ಯಕ್ಕಾಗಿ ಸಂಚಾರ ಒದಗಿ ಬಂದೀತು. ಔದ್ಯೋಗಿಕ ವಿಷಯದಲ್ಲಿ ಅನುಕೂಲತೆಗಳು ಒದಗಿಬರುವವು. ಸಾಮಾಜಿಕ ಕಾರ್ಯಕರ್ತರಿಗೆ ಹೆಚ್ಚಿನ ಕಾರ್ಯಬಾಹುಳ್ಯ. ಸಡಗರದ ದಿನವಾಗಲಿದೆ.
ನಿರೀಕ್ಷಿತ ಕಾರ್ಯಸಾಧನೆಗಾಗಿ ಒದ್ದಾಟ ವಿರುತ್ತದೆ. ಕುಟುಂಬದ ಕ್ಲಿಷ್ಟ ಸಮಸ್ಯೆಗಳನ್ನು ಜಾಣ್ಮೆಯಿಂದ ಬಗೆಹರಿಸಿಕೊಳ್ಳುವುದರಿಂದ ಹಿರಿಯರ ಪ್ರಶಂಸೆಯನ್ನು ಹೊಂದಲಿದ್ದೀರಿ. ಅಧಿಕ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ. ಹೂಡಿಕೆಗಳಲ್ಲಿ ಹಣ ವಿನಿಯೋಗ. ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆಗೆ ಅನುಕೂಲವಾಗಲಿದೆ. ಸಾಂಸಾರಿಕವಾಗಿ ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿರುತ್ತವೆ.
ಉದ್ಯೋಗದಲ್ಲಿ ಮಹತ್ತರ ಬದಲಾವಣೆಯಾಗುವ ವಿಚಾರವಾಗಿ ಹಿರಿಯರೊಂದಿಗೆ ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ. ಶುಭಮಂಗಲ ಕಾರ್ಯಗಳು ನೆರವೇರುತ್ತವೆ. ಮುಖ್ಯವಾಗಿ ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ಸಾಂಸಾರಿಕವಾಗಿ ದಾಯಾದಿಗಳ ಕಿರಿಕಿರಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ಬೇಕು. ವಿದ್ಯಾರ್ಥಿಗಳಿಗೆ ಉತ್ತಮ ದಿನ. ಉತ್ತಮ ಅವಕಾಶ ನಿಮ್ಮಪಾಲಿಗೆ ಒದಗಲಿದೆ.
ಕ್ರಯವಿಕ್ರಯಗಳು ಲಾಭಕರವಾದಾವು ಸಾಂಸಾರಿಕವಾಗಿ ಸಹಕಾರ, ಸೂಕ್ತ ಸಲಹೆಗಳು ಉಪಯುಕ್ತವಾದಾವು. ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಆರಕ್ಷಕರು/ ರಕ್ಷಣಾ ಕಾರ್ಯದಲ್ಲಿ ನಿರತರಾದವರಿಗೆ ಬಿಡುವಿಲ್ಲದ ಕೆಲಸ. ವ್ಯಾಪಾರದಲ್ಲಿ ಹೆಚ್ಚಿನ ಲಾಭ. ಹಣ್ಣು, ಹೂವು, ತರಕಾರಿ ವ್ಯಾಪಾರದಲ್ಲಿ ಲಾಭ. ಕಾರ್ಯ ಒತ್ತಡಗಳಿದ್ದರೂ ಮುನ್ನಡೆ ಸಮಾಧಾನ ಸಿಗಲಿದೆ. ಮುಂದುವರಿಯಿರಿ.
ಸಾಮಾಜಿಕ ಕಾರ್ಯಚಟುವಟಿಕೆಗಳು, ಮನರಂಜನಾ ಕಾರ್ಯಕ್ರಮಗಳನ್ನು ಅಯೋಜಿಸುವ ವಿಚಾರವಾಗಿ ಚರ್ಚೆ ನಡೆಸಲಿದ್ದೀರಿ. ಹಂತ ಹಂತವಾಗಿ ತೋರಿ ಬರುವ ಅಭಿವೃದ್ಧಿ ಸಮಾಧಾನ ತಂದೀತು. ಜೀವನ ನಿಮಗೆ ಪಾಠ ಕಲಿಸಲಿದೆ. ಸ್ವಂತ ಬಲದಿಂದಲೇ ಮುಂದುವರಿಯಬೇಕು. ಆರೋಗ್ಯ ಭಾಗ್ಯ ಉತ್ತಮವಿದೆ.ಭೋಜನಕೂಟದಲ್ಲಿ ಭಾಗಿಯಾಗುವ ಸಾಧ್ಯತೆ. ಮಿತ್ರರಿಂದ ಸಹಕಾರ.
ಮನಸ್ಸನ್ನು ಶುದ್ಧವಾಗಿ ಇಟ್ಟುಕೊಳ್ಳಿ. ಬಹುದಿನಗಳ ಕಾರ್ಯಬಾಹುಳ್ಯದಿಂದಾಗಿ ದೇಹಕ್ಕೆ ಆಯಾಸದ ಅನುಭವ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುವ ಅವಕಾಶ. ಮನೆಯಲ್ಲಿ ಹಬ್ಬದ ವಾತಾವರಣ. ವಿದ್ಯಾರ್ಥಿಗಳಿಗೆ ಅಚ್ಚರಿಯ ಸುದ್ಧಿ ಸಂತಸ ತರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೂರ ಸಂಚಾರದಲ್ಲಿ ಜಾಗ್ರತೆ ಇರಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.
ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು