ದೇಶ-ವಿದೇಶ

ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

155

ಸರಕು ಸೇವಾ ತೆರಿಗೆ (GST)  ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

 

 

 

 

ಜಿಎಸ್ಟಿ (GST)ಯಿಂದ ಏನೆಲ್ಲಾ ದರ ಕಡಿಮೆಯಾಗುತ್ತೆ? 

ಜಿಎಸ್‌ಟಿ ಮಂಡಳಿ ಒಟ್ಟು 66 ವಸ್ತುಗಳ ಮೇಲಿನ ತೆರಿಗೆಯನ್ನು ಬದಲಿಸಿದೆ. ಉಪ್ಪಿನಕಾಯಿ, ಸಾಸಿವೆ ಸಾಸ್‌, ಕಜ್ಜಾಯಕ್ಕೆ ಬೇಕಾಗುವ ಸಾಮಗ್ರಿಗಳು ಸೇರಿ ಅಡುಗೆ ಮನೆಗೆ ಅಗತ್ಯವಾದ ಬಹುತೇಕ ವಸ್ತುಗಳು ಹಾಗೂ ಸಿನೆಮಾ ಟಿಕೆಟ್‌ಗಳ ದರ ಕಡಿಮೆಯಾಗಲಿವೆ.

 

ಜಿಎಸ್‌ಟಿ ಮಂಡಳಿ ನಿಗದಿ ಪಡಿಸಿರುವಂತೆ ಸಿನೆಮಾ ಟಿಕೆಟ್‌ ಹಾಗೂ ಇತರೆ ತೆರಿಗೆಗಳು :-

  • 100 ರೂ. ಆಗಿದ್ದಲ್ಲಿ ಶೇ.18 ತೆರಿಗೆ,
  • 100ಕ್ಕಿಂತ ಜಾಸ್ತಿ ಬೆಲೆಯ ಟಿಕೆಟ್‌ಗಳಿಗೆ ಶೇ. 28ರಷ್ಟು ತೆರಿಗೆ.
  •  ಉಪ್ಪಿನಕಾಯಿ, ಸಾಸ್‌ ಹಾಗೂ ಸಿಹಿ ಪದಾರ್ಥಗಳ ಮೇಲಿನ ಈ ಮೊದಲ ಶೇ. 18 ತೆರಿಗೆಯನ್ನು ಶೇ. 12ಕ್ಕೆ ಇಳಿಸಿದೆ.
  • ಗೋಡಂಬಿ ಮೇಲಿನ ಶೇ. 12ರಷ್ಟು ತೆರಿಗೆಯನ್ನು ಶೇ. 5ಕ್ಕೆ ನಿಗದಿಪಡಿಸಲಾಗಿದೆ.

 

ಜಿಎಸ್ಟಿ (GST) ನಿಗದಿಪಡಿಸಿರುವ ಇತರ ತೆರಿಗೆಗಳು :-

  •  ವ್ಯಾಪಾರಿಗಳು, ತಯಾರಕರು, ಹೊಟೇಲ್‌ ಮಾಲಕರ ವಹಿವಾಟು 75 ಲಕ್ಷ ರೂ. ಮೀರದಿದ್ದಲ್ಲಿ ಅವರಿಗೆ ಕ್ರಮವಾಗಿ ಶೇ. 1, 2 ಹಾಗೂ 5 ತೆರಿಗೆ ನಿಗದಿಪಡಿಸಿದೆ.
  • ಕೃಷಿ ಸಾಮಗ್ರಿಗಳ ತೆರಿಗೆಯನ್ನು ಶೇ. 18ಕ್ಕೆ ಇಳಿಸಲಾಗಿದೆ.
  • ಮಕ್ಕಳ ಡ್ರಾಯಿಂಗ್‌ ಪುಸ್ತಕಗಳ ಮೇಲಿದ್ದ  ಶೇ. 12ರಷ್ಟಿದ್ದ  ತೆರಿಗೆಯನ್ನು ಸಂಪೂರ್ಣ ಕಡಿತಗೊಳಿಸಲಾಗಿದೆ.
  • ಸ್ಕೂಲ್‌ ಬ್ಯಾಗ್‌ಗಳ ಮೇಲಿನ ತೆರಿಗೆಯನ್ನು ಶೇ.18ಕ್ಕೆ ನಿಗದಿಗೊಳಿಸಲಾಗಿದೆ.

 

ಜಿಎಸ್ಟಿ (GST)ಯಿಂದ  ಕಂಪ್ಯೂಟರ್‌ ಬಳಕೆದಾರರಿಗೂ ಸಿಹಿ ಸುದ್ದಿ :-

  • ಕಂಪ್ಯೂಟರ್‌ ಬಳಕೆದಾರರಿಗೂ ಸಿಹಿ ಸುದ್ದಿ ಇದ್ದು, ಪ್ರಿಂಟರ್‌ ಸಾಮಗ್ರಿಗಳು ಮೇಲೆ ಶೇ.12 ತೆರಿಗೆ ನಿಗದಿಗೊಳಿಸಲಾಗಿದೆ.
  • ಶಾಲಾ ಸಾಮಗ್ರಿಗಳಿಗೆ ಶೇ.12 ತೆರಿಗೆ ನಿಗದಿಗೊಳಿಸಲಾಗಿದೆ.

 

ಜಾಬ್‌ ವರ್ಕ್‌ ದರಕ್ಕೆ ಶ್ಲಾಘನೆ :-  

ಜವಳಿ, ಚರ್ಮ  ಮತ್ತು ಚಿನ್ನಾಭರಣ  ವಲಯಗಳಲ್ಲಿ ದುಡಿಯುವ ಕೆಲಸಗಾರರು ಮನೆಗೆ ತೆಗೆದುಕೊಂಡು ಹೋಗುವ ಕೆಲಸಗಳ ಮೇಲಿನ ತೆರಿಗೆಯನ್ನು ಶೇ 18ರಿಂದ ಶೇ 5ಕ್ಕೆ ಇಳಿಸುವ ನಿರ್ಧಾರವನ್ನು ಈ ಉದ್ಯಮ ವಲಯ ಸ್ವಾಗತಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪತ್ನಿಯನ್ನು ಮತ್ತು ತನ್ನ ಮೂರೂ ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾದ,.. ಕಾರಣ ಇಲ್ಲಿದೆ ನೋಡಿ…!

    ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್‍ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ. ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ. ಈ ಘಟನೆ ಗುರುವಾರ ರಾತ್ರಿ…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಜ್ಯೋತಿಷ್ಯ

    ಪಾಂಡುರಂಗ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….

  • ಕರ್ನಾಟಕ

    ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

    ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಜ್ಯೋತಿಷ್ಯ

    ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…