ರಾಜಕೀಯ

ಸಿದ್ದರಾಮಯ್ಯನವರ ಎದುರಾಳಿಯಾಗಿ ಅಖಾದಕ್ಕಿಳಿದ ‘ಎಲೆಕ್ಷನ್ ಕಿಂಗ್’.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

230

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.

ಮೂಲತಃ ಡಾ. ಕೆ.ಪದ್ಮರಾಜನ್ ತಮಿಳುನಾಡಿನವರಾಗಿದ್ದು, ಭಾರತದಲ್ಲಿ ಎಲ್ಲೇ ಚುನಾವಣಾ ನಡೆದರೂ ಕೂಡ ಇವರು ಪ್ರತಿನಿಧಿಸುತ್ತಾರೆ. ಅದರಲ್ಲೂ ಘಟಾನು ಘಟಿ ರಾಜಕಾರಣಿಗಳು ಎಲ್ಲಿ ಸ್ಪರ್ಧಿಸುತ್ತಾರೋ ಅಲ್ಲಿ ಅವರ ಸ್ಪರ್ಧಿಯಾಗಿ ಇವರು ನಿಲ್ಲುತ್ತಾರೆ.

 ಲಿಮ್ಕಾ ದಾಖಲೆ

ಅತೀ ಹೆಚ್ಚು ಭಾರತೀಯ ಚುನಾವಣೆಗಳಲ್ಲಿ ಭಾಗವಹಿಸಿ ಲಿಮ್ಕಾ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡಿರುವ ಇವರಿಗೆ ‘ಎಲೆಕ್ಷನ್ ಕಿಂಗ್’ ಎಂಬ ಬಿರುದು ಸಹ ಇರುವುದು ವಿಶೇಷ.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ

ಈಗ ಇವರು ಕರ್ನಾಟಕದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುತ್ತಿರುವ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರಾಳಿಯಾಗಿಯೇ ಸ್ಪರ್ಧಿಸುತ್ತಿದ್ದಾರೆ.

ಹೋಮಿಯೋಪತಿ ವೈದ್ಯ

ಸೇಲಂ ಜಿಲ್ಲೆಯಲ್ಲಿ ಹೋಮಿಯೋಪತಿ ವೈದ್ಯರಾಗಿರುವ ಇವರು ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಸಲುವಾಗಿ ಈಗಾಗಲೇ ನಾಮ ಪತ್ರ ಸಲ್ಲಿಸಿದ್ದು, ಇದು ಪದ್ಮರಾಜನ್’ರವರ 191ನೇ ಚುನಾವಣೆಯಾಗಿದೆ.

ಗಿನ್ನಿಸ್ ದಾಖಲೆ

ಈಗಾಗಲೇ ಲಿಮ್ಕಾ ದಾಖಲೆ ತಮ್ಮದಾಗಿಸಿಕೊಂಡಿರುವ ಇವರು, ಕೇವಲ ಗಿನ್ನಿಸ್ ದಾಖಲೆಗಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. 1988ರಿಂದಲೂ ಭಾರತದ ಲೋಕಸಭೆ ಚುನಾವಣಾ ಸೇರಿದಂತೆ ಹಲವಾರು ಚುನಾವಣೆಗಳಲ್ಲಿ ಸ್ಪರ್ಧಿಸಿರುವ ಇವರು ಎಲ್ಲೂ ಸಹ ಗೆದ್ದಿಲ್ಲ.

ಇವರ ಇನ್ನೊಂದು ವಿಷೆಶವೆಂದ್ರೆ  ಹಳ್ಳಿಯಿಂದ ದಿಲ್ಲಿತನಕ ನಡೆಯುವ ಎಲ್ಲಾ ತರದ ಚುನಾವಣೆಗಳಲ್ಲಿ ಸ್ಪರ್ಧಿಸುತ್ತಿದ್ದು ಕೇವಲ ದಾಖಲೆಗಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ, ವಿಸ್ಮಯ ಜಗತ್ತು

    ಪ್ಲಾಸ್ಟಿಕ್ ಡಬ್ಬದ ಸಹಾಯದಿಂದ ಸಮುದ್ರ ದಾಟಿ ಬಾಂಗ್ಲಾ ತಲುಪಿದ ಬಾಲಕ ..!ತಿಳಿಯಲು ಇದನ್ನು ಓದಿ..

    ಮ್ಯಾನ್ಮಾರ್‌ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

  • ಸುದ್ದಿ

    7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

    ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…

  • ಆರೋಗ್ಯ

    ‘ಮೊಳಕೆ ಬಂದ ಗೋಧಿ’ಯನ್ನು ತಿಂದ್ರೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…

  • bank, ಬ್ಯಾಂಕ್

    ಆಧಾರ್ ಕಾರ್ಡ್- ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ದಂಡ ಗ್ಯಾರಂಟಿ

    ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ.   ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…

    Loading

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…