ಸಿನಿಮಾ

ಡೇಟ್ ಫಿಕ್ಸ್ ಆಯ್ತು ಜೂನಿಯರ್ ರಾಕಿಂಗ್ ಸ್ಟಾರ್ ಆಗಮನಕ್ಕೆ..!

226

ಕನ್ನಡದ ಅದ್ದೂರಿ ಚಿತ್ರ KGF ಚಿತ್ರದ ಬಿಡುಗಡೆಗೆ ಕಾದಿರುವ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಇನ್ನೊಂದು ಸಿಹಿ ಸುದ್ದಿ ಹೊರಬಿದ್ದಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂಟ್ರಿಗೆ ಡೇಟ್ ಫಿಕ್ಸ್ ಆಗಿದ್ದು, ಸ್ವತಃ ನಟಿ ರಾಧಿಕಾ ಪಂಡಿತ್ ಈ ಬಗ್ಗೆ ಹೇಳಿಕೊಂಡಿದ್ದಾರೆ.

ಮದುವೆ ವಾರ್ಷಿಕೋತ್ಸವ ಒಂದಾದರೆ, ರಾಧಿಕಾ ಪಂಡಿತ್ ಅವರು ಇದೀಗ ಎಂಟು ತಿಂಗಳ ತುಂಬು ಗರ್ಭಿಣಿಯಾಗಿದ್ದು, ಯಶ್ ಜೀವನದಲ್ಲಿ ಈ ಡಿಸೆಂಬರ್ ಅತ್ಯಮೂಲ್ಯ ಸಂದರ್ಭಕ್ಕೆ ಸಾಕ್ಷಿಯಾಗಲಿದೆ.

ಡಿಸೆಂಬರ್ 9ರಂದು ಯಶ್ ಹಾಗೂ ರಾಧಿಕಾ ಅವರ ಮದುವೆ ವಾರ್ಷಿಕೋತ್ಸವದ ದಿನವಿದ್ದು ರಾಧಿಕಾ ಡೆಲಿವರಿ ಡೇಟ್ ಇರೋದು ಡಿಸೆಂಬರ್ ನಲ್ಲಿ ಎನ್ನುವುದನ್ನು ಯಶ್ ಈಗಾಗಲೇ ಹೇಳಿದ್ದಾರೆ. ಆದರೆ ಯಾವ ದಿನ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.ಇದೇ ದಿನದ ಆಸುಪಾಸು ರಾಧಿಕಾ ಡೆಲಿವರಿ ಡೇಟ್ ಫಿಕ್ಸ್ ಆಗಿದೆ.ರಾಕಿಂಗ್ ದಂಪತಿಗೆ ಡಬಲ್ ಖುಷಿ ಸಿಗಲಿದ್ದು, ಡಿಸೆಂಬರ್ ಮೊದಲ ವಾರದಲ್ಲೇ ರಾಧಿಕಾ ಮಗುವಿಗೆ ಜನ್ಮ ನೀಡಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Place, tourism

    ವ್ಯಾಲಿ ಆಫ್ ಫ್ಲಾವರ್ಸ್ ರಾಷ್ಟ್ರೀಯ ಉದ್ಯಾನವನ

    ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ,  ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ   ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್…

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • ಸುದ್ದಿ

    ಪುಲ್ವಾಮಾದಲ್ಲಿ ಎನ್‍ಕೌಂಟರ್- ಇಬ್ಬರು ಉಗ್ರರನ್ನು ವಡೆದುರುಳಿಸಿದ ನಮ್ಮ ಭದ್ರತಾ ಪಡೆ!

    ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್‍ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್​ಪಿಎಫ್​ ನ 130ನೇ ಬೆಟಾಲಿನ್‍ನ 55 ರಾಷ್ಟ್ರೀಯ ರೈಫಲ್(ಆರ್‍ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್‍ಓಜಿ) ಜಂಟಿ…