ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್
ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು.
ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು. ಅಲ್ಲದೇ ಇವರಿಬ್ಬರ ಕುಟುಂಬದವರು ಕೂಡ ಒಳ್ಳೆಯ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಇಬ್ಬರ ಕುಟುಂಬದವರು ತಮ್ಮ ಮಕ್ಕಳ ಮದುವೆಗಾಗಿ ಜೀವನ ಸಂಗಾತಿಯನ್ನು ಹುಡುಕಾಡುತ್ತಿದ್ದರು.
ದಿವ್ಯಾಶ್ರೀ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯವರಾಗಿದ್ದು, ಮಾರ್ಚ್ 14ರಂದು ಶೃಂಗೇರಿಯಲ್ಲಿ ಇವರ ಮದುವೆ ನಡೆಯಲಿದೆ. ದಿವ್ಯಾಶ್ರೀ ಅವರು ಪುಣ್ಯಾತ್ ಗಿತ್ತೀಯರು ಚಿತ್ರದಲ್ಲಿ ನಟಿಸಿದರೆ, ಗೋವಿಂದೇ ಗೌಡ ಅವರು ಕೆಜಿಎಫ್ ಸಿನಿಮಾದಲ್ಲಿ ನಟಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.
ಬಾಲಿವುಡ್ನ ಅನೇಕ ಸ್ಟಾರ್ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…