ಸ್ಪೂರ್ತಿ

ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

195

19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ.

ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ.

ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು ಯುವತಿ ತಂದೆ ಮೇಲಿಟ್ಟಿರುವ ಪ್ರೀತಿಗೆ ಮನಸೋತಿದ್ದು, ಟ್ವೀಟ್ ಮಾಡಿ ಯುವತಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

೧೯ ವರ್ಷದ ರಾಖಿ ದತ್ತ ಲಿವರ್‍ನ ಕಾಯಿಲೆಯಿಂದ ಬಳಲುತ್ತಿದ್ದ 65 ವರ್ಷದ ತಂದೆಗೆ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಉಳಿದುಕೊಳ್ಳುತ್ತದೆ, ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾಗಬಹುದು ಎನ್ನುವುದನ್ನೂ ಯೋಚಿಸದೇ ತಂದೆಯ ಜೀವ ಉಳಿಸಿದ್ದಾಳೆ. ಹೆಣ್ಣು ಮಕ್ಕಳಿಗೆ ತಂದೆ ಎಂದರೆ ವಿಶೇಷ ಪ್ರೀತಿ ಇರುತ್ತೆ. ಹೆಣ್ಣು ಮಕ್ಕಳು ಎಂದರೆ ಮೂಗು ಮುರಿಯುವರಿಗೆ ಇದೊಂದು ಉತ್ತಮ ಉದಾಹರಣೆ ಎಂದು ಗೋಯೆಂಕಾ ಟ್ವೀಟ್ ಮಾಡಿದ್ದಾರೆ.

ಸದ್ಯ ಈ ಟ್ವೀಟ್ ಸಖತ್ ವೈರಲ್ ಆಗಿದ್ದು, ಈ ಟ್ವೀಟ್ ಅನ್ನು 22 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಅಲ್ಲದೇ 5 ಸಾವಿರಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ಜ್ಯೋತಿಷ್ಯ

    ನೀವು ಇಷ್ಟಪಡುವ ದೇವರನ್ನು ನೆನಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Friday, December 10, 2021) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ ಶಿಕ್ಷಣವನ್ನೂ ತೆಗೆದುಕೊಳ್ಳಿ. ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಹಿಂದೆ ತಮ್ಮ ಹಣವನ್ನು ಹೂಡಿಕೆ ಮಾಡಿದ ಜನರು ಇಂದು ಆ ಹಣದಿಂದ ಲಾಭ ಪಡೆಯುವ ಸಾಧ್ಯತೆಯಿದೆ. ಪತ್ನಿಯ ವ್ಯವಹಾರಗಳಲ್ಲಿ ನಿಮ್ಮ ಹಸ್ತಕ್ಷೇಪ ಅವಳಿಗೆ ಕಿರಿಕಿರಿ ಮಾಡಬಹುದು. ಕೋಪ ಭುಗಿಲೇಳುವುದನ್ನು ತಪ್ಪಿಸಲು ಅವಳ ಅನುಮತಿ ತೆಗೆದುಕೊಳ್ಳಿ. ನೀವು ಸುಲಭವಾಗಿ ಸಮಸ್ಯೆಯನ್ನು ತಪ್ಪಿಸಬಹುದು….

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…

  • ಆರೋಗ್ಯ

    ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

  • ಉದ್ಯೋಗ

    ಕೆಲಸದ ಜೊತೆಗೆ ಇವುಗಳನ್ನು ಮಾಡಿದ್ರೆ, ನಿಮ್ಗೆ ಕೆಲಸದಲ್ಲಿ ಪ್ರಮೋಷನ್ ಸಿಗುತ್ತೆ!

    ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ