ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಸೂಕ್ಷ ್ಮವಾಗಿ ಆಲೋಚಿಸಿ. ವಿಷಯ ಒಂದರ ಎಲ್ಲಾ ಸಾಧಕ ಬಾಧಕಗಳನ್ನು ಕಲೆಹಾಕಿ ಆ ಕಾರ್ಯದಲ್ಲಿ ಪ್ರವೃತ್ತರಾಗಿ. ಇದರಿಂದ ಒಳಿತಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ನಿಮಗೆ ಬೇಡವಾದವರು ಬಂದು ತಲೆ ತಿನ್ನುವ ಸಾಧ್ಯತೆ ಇದೆ. ಆದರೆ ತಾಳ್ಮೆ ಕಳೆದುಕೊಳ್ಳದೆ ಅವರೊಂದಿಗೆ ಸಮಾಧಾನದಿಂದಲೇ ಮಾತನಾಡಿ. ಹಣಕಾಸಿನ ಮುಗ್ಗಟ್ಟು ಎದುರಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಯಶಸ್ಸು ಮತ್ತು ಇದಕ್ಕಾಗಿನ ಆನಂದದಾಯಕ ಮನಸ್ಸಿನ ನಿರಾಳತೆ ಸುಲಭವಾಗಿ ದೊರೆಯುವುದು. ಗುರುರಾಯರ ಸ್ಮರಣೆ ಮಾಡಿ. ಎಲ್ಲವೂ ಕ್ಷೇಮವಾಗುವುದು. ಹಣಕಾಸಿನ ಪರಿಸ್ಥಿತಿಯಲ್ಲಿ ಸುಧಾರಣೆ ಕಂಡುಬರುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನಿಮ್ಮ ಸಹೋದ್ಯೋಗಿಗಳು ಹೊರಗೆ ಒಂದು ರೀತಿ ಮಾತನಾಡಿ ಒಳಗಿನಿಂದ ನಿಮ್ಮ ಮೇಲೆ ಹಗೆತನ ಕಾರುವರು. ಈ ಬಗ್ಗೆ ಚಿಂತಿಸಬೇಡಿ. ಇದರಿಂದ ನಿಮಗೇ ಒಳಿತಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ಅವಿರತ ಶ್ರಮವನ್ನು ಪೂರೈಸಿಯೇ ಸಂಬಂಧಿಸಿದ ಕಾರ್ಯ ಸಾಧನೆ ಮಾಡಿಕೊಳ್ಳುವಿರಿ. ಇದರಿಂದ ಸಮಾಜ ಹಾಗೂ ಬಂಧು ಬಾಂಧವರಿಂದ ಪ್ರಶಂಸೆಗೆ ಕಾರಣರಾಗುತ್ತೀರಿ. ಗುರುವಿನ ಸ್ತೋತ್ರ ಪಠಿಸಿ ಅಥವಾ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ಬೆವರು ಸುರಿಸಿ ಬಿಸಿಲಿನಲ್ಲಿ ಒದ್ದಾಡಿ ಕೆಲಸ ಪೂರೈಸುವ ಅಗತ್ಯವಿಲ್ಲ. ದುರ್ಗಾದೇವಿ ಆರಾಧನೆಯಿಂದ ಒಳಿತಾಗುವುದು. ಸಂಸಾರ ಜೀವನದಲ್ಲಿ ಸುಖ ಸಂತೋಷ ಕಾಣುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಹೊಸ ಕೆಲಸಕ್ಕಾಗಿನ ನಿಮ್ಮ ಪರದಾಟಗಳಿಗೆ ಸದ್ಯದಲ್ಲಿ ವಿರಾಮ ದೊರೆಯುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿಯನ್ನು ಪ್ರತಿನಿತ್ಯ ಆರಾಧಿಸುವುದು ಒಳ್ಳೆಯದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ಬೇಡವೆಂದರೂ ಕೆಲಸಗಳನ್ನು ತಂದು ಗಂಟು ಹಾಕುತ್ತಾರೆ. ಆದರೆ ಅದನ್ನು ನಿರಾಕರಿಸುವಂತಿಲ್ಲ. ಇದರಿಂದ ಮಾನಸಿಕ ಶ್ರಮವಾದರೂ ಸಂಜೆಯ ವೇಳೆಗೆ ಅನುಕೂಲವಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ಸಮಾಧಾನಕರವಾದ ವಸ್ತುಸ್ಥಿತಿಯಿಂದ ಅಮಿತವಾದ ಆನಂದ ಹೊಂದಲು ಸಹಾಯವಾಗುವುದು. ಗುರುವಿನ ಶುಭ ಸಂಚಾರದಿಂದಾಗಿ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ಹಣವನ್ನು ಸಾಲವಾಗಿ ಪಡೆಯುವ, ಕೊಡುವ ಅಥವಾ ಕೊಡಿಸುವ ಉಸಾಬರಿಗೆ ಸದ್ಯ ಮುಂದಾಗಬೇಡಿ. ನೀವು ಕೊಟ್ಟ ಹಣ ವಾಪಸ್ಸು ಬರದೆ ಇರುವ ಸಂದರ್ಭ ಎದುರಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಸಂಸಾರ ಎಂದಮೇಲೆ ಸುಖ ದುಃಖ ಸಾಮಾನ್ಯ. ವೈಯಕ್ತಿಕ ಬೇಕು ಬೇಡಗಳ ವಿಚಾರದಲ್ಲಿ ಮಕ್ಕಳ ಬಗ್ಗೆ ಅಸಡ್ಡೆ ತೋರದಿರಿ. ಅವರ ಮನೋಭಾವನೆಗಳಿಗೆ ಸ್ಪಂದಿಸುವುದು ಅತ್ಯಂತ ಅವಶ್ಯಕವಾಗಿರುತ್ತದೆ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….