ಸುದ್ದಿ

ಮಗಳ ಮದುವೆಗೆ ಲಕ್ಷಾಂತರ ರೂ. ಸಾಲ ಮಾಡಿ ರೈಲಿಗೆ ಸಿಕ್ಕಿ ತಂದೆ ಆತ್ಮಹತ್ಯೆ…!

802

ಉಡುಪಿ: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ.

ದಿನೇಶ್ ಆತ್ಮಹತ್ಯೆಗೆ ಶರಣಾದ ತಂದೆ. ಇವರು ಮಣಿಪಾಲದಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ದಿನೇಶ್ ಇತ್ತೀಚೆಗಷ್ಟೇ ಸಾಲ ಮಾಡಿ, ಮಗಳ ಮದುವೆ ಮಾಡಿಸಿದ್ದರು. ಈ ಮದುವೆ ಸಾಲದ ಜೊತೆಗೆ ಟ್ಯಾಕ್ಸಿ ಕೂಡಾ ಅಪಘಾತಕ್ಕೀಡಾಗಿತ್ತು.

ಇದರಿಂದ ಚಿಂತೆಗೀಡಾಗಿದ್ದ ದಿನೇಶ್, ಉಡುಪಿಯ ಇಂದ್ರಾಳಿ ಬಳಿಯ ರೈಲ್ವೆ ಟ್ರ್ಯಾಕ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟ್ಯಾಕ್ಸಿಯಲ್ಲಿ ದುಡಿದು ಮನೆ ನಿಭಾಯಿಸುವ ಜೊತೆಗೆ ಮದುವೆಗೆ ಮಾಡಿದ್ದ ಸಾಲ ತೀರಿಸುವುದಾಗಿ ಲೆಕ್ಕಾಚಾರ ಹಾಕಿದ್ದರು. ಟ್ಯಾಕ್ಸಿ ಅಪಘಾತಕ್ಕೀಡಾಗಿ ಬಹಳ ನಷ್ಟವಾಗಿತ್ತು.

ಇದರಿಂದ ಮನನೊಂದು ದಿನೇಶ್ ಆತ್ಮಹತ್ಯೆಯ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಸಂಬಂಧ, ಸುದ್ದಿ

    ಈ ಅಜ್ಜಿಯನ್ನು ಬಿಕ್ಷುಕಿ ಅಂದುಕೊಂಡರು, ನಂತರ ಸತ್ಯ ಗೊತ್ತಾಗುತ್ತಿದ್ದಂತೆ ಒಂದು ಕ್ಷಣ ಶಾಕ್!

    ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಸುದ್ದಿ

    ಡೈನೋಸಾರ್ ಯುಗದ ತಿಮಿಂಗಿಲ ಪತ್ತೆ..!ಈ ವಿಚಿತ್ರ ಜೀವಿಯ ಬಗ್ಗೆ, ವಿಶ್ವದಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ…

    ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.

  • ಸುದ್ದಿ

    ನಮ್ಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು – ವೈರಲ್ ಫೋಟೋ ಹಿಂದಿನ ಸತ್ಯಾಂಶ…!

    ಭಾನುವಾರ ಇಂಗ್ಲೆಂಡ್‍ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್‍ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….